Webdunia - Bharat's app for daily news and videos

Install App

ಮೋದಿಗೆ ದೇವರಲ್ಲಿ ನಂಬಿಕೆಯಿದ್ದರೆ ಮನೆಯಲ್ಲಿ ಧ್ಯಾನ ಮಾಡಲಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

sampriya
ಶುಕ್ರವಾರ, 31 ಮೇ 2024 (15:04 IST)
ನವದೆಹಲಿ: ರಾಜಕೀಯ ಮತ್ತು ಧರ್ಮವನ್ನು ಎಂದಿಗೂ ಒಟ್ಟಿಗೆ ಸೇರಿಸದೆ, ಪ್ರತ್ಯೇಕವಾಗಿ ಇಡಬೇಕು. ಒಂದು ಧರ್ಮದ ವ್ಯಕ್ತಿ ನಿಮ್ಮೊಂದಿಗೆ ಇರಬಹುದು ಮತ್ತು ಇನ್ನೊಂದು ಧರ್ಮದ ವ್ಯಕ್ತಿ ನಿಮ್ಮ ವಿರುದ್ಧ ಇರಬಹುದು. ಚುನಾವಣೆಯೊಂದಿಗೆ ಧಾರ್ಮಿಕ ಭಾವನೆಗಳನ್ನು ಜೋಡಿಸುವುದು ತಪ್ಪು ಎಂದು ಮೋದಿ ವಿರುದ್ಧ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು.

ಲೋಕಸಭೆ ಚುನಾವಣೆ ಪ್ರಚಾರದ ನಂತರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್‌ ಸ್ಮಾರಕದಲ್ಲಿ ಧ್ಯಾನ ಮಾಡುತ್ತಿರುವ ಪ್ರಧಾನಿ ಮೋದಿ ಅವರನ್ನು ಟೀಕಿಸಿದರು.

ಮೋದಿ ಅವರಿಗೆ ದೇವರ ಮೇಲೆ ನಂಬಿಕೆಯಿದ್ದರೆ ಆ ಭಕ್ತಿಯನ್ನು ಮನೆಯಲ್ಲಿ ತೋರಿಸಲಿ.  ರಾಜಕೀಯ ಮತ್ತು ಧರ್ಮವನ್ನು ಎಂದಿಗೂ ಒಟ್ಟಿಗೆ ತರಬಾರದು ಎಂದರು.

ಇನ್ನೂ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ತೊಡಗಿರುವ ಹಿನ್ನೆಲೆ ಪೋಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು ಎಷ್ಟು ಹಣ ಪೋಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿ ಅವರು ಆಧ್ಯಾತ್ಮಿಕ ಪ್ರವಾಸದ ಹಿನ್ನೆಲೆ ಕನ್ಯಾಕುಮಾರಿಯಲ್ಲಿರುವ  ಪೂಜ್ಯ ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ ರಾಕ್‌ ಸ್ಮಾರಕದಲ್ಲಿ  ಧ್ಯಾನ ಮಂಟಪದಲ್ಲಿ ಅವರು ಧ್ಯಾನ ಮಾಡುತ್ತಿದ್ದಾರೆ. ಜೂನ್ 1ರವರೆಗೆ ಅವರು ತಮ್ಮ ಧ್ಯಾನವನ್ನು ಮುಂದುವರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments