Webdunia - Bharat's app for daily news and videos

Install App

ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ : ಸೋಮನಾಥ್

Webdunia
ಸೋಮವಾರ, 28 ಆಗಸ್ಟ್ 2023 (09:47 IST)
ತಿರುವನಂತಪುರಂ : ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು. 

ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ‘ತಿರಂಗಾ ಪಾಯಿಂಟ್ʼ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments