Webdunia - Bharat's app for daily news and videos

Install App

ಕರೆಂಟ್ ಹೋದ ವೇಳೆ ಮನೆಗೆ ನುಗ್ಗಿದ ಮೂವರು ಯುವಕರು ಮಾಡಿದ್ದೇನು?

Webdunia
ಮಂಗಳವಾರ, 13 ಅಕ್ಟೋಬರ್ 2020 (09:35 IST)
ರಾಯ್ ಪುರ : ವಿದ್ಯುತ್ ಕಡಿತ ಉಂಟಾದ ವೇಳೆಯಲ್ಲಿ ಮೂವರು ಯುವಕರು  ಸೇರಿ ಮನೆಗೆ ನುಗ್ಗಿ18 ವರ್ಷದ ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿದ ಘಟನೆ ಚತ್ತೀಸ್ ಗಢದ ರಾಯ್ ಪುರದಲ್ಲಿ ನಡೆದಿದೆ.  

ಸಂತ್ರಸ್ತೆ ರಾತ್ರಿ ಮನೆಯವರ ಜೊತೆ ಟಿವಿ ನೋಡುತ್ತಿದ್ದಾಗ ಅಚಾನಕ್ ಆಗಿ ಕರೆಂಟ್ ಹೋಗಿದೆ. ಆ ವೇಳೆ ಯಾರಿಗೂ ತಿಳಿಯದಂತೆ ಮನೆಗೆ ನುಗ್ಗಿದ ಮೂವರು ಯುವಕರು ಹುಡುಗಿಯನ್ನು ಅಪಹರಿಸಿ ನಿದ್ರೆ ಮಾತ್ರೆ ನೀಡಿ ಸಾಮೂಹಿಕವಾಗಿ ಮಾನಭಂಗ ಎಸಗಿದ್ದಾರೆ. ಇತ್ತ ಮನೆಯವರು ಹುಡುಗಿಯನ್ನು ಹುಡುಕಾಡಿದ್ದಾರೆ. ಆದರೆ ಮರುದಿನ ಹುಡುಗಿ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ತಕ್ಷಣ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಗೆ ಪ್ರಜ್ಞೆ ಬಂದ ಬಳಿಕ ಪೊಲೀಸರು ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments