Webdunia - Bharat's app for daily news and videos

Install App

ಕರೆಂಟ್ ಹೋದ ವೇಳೆ ಮನೆಗೆ ನುಗ್ಗಿದ ಮೂವರು ಯುವಕರು ಮಾಡಿದ್ದೇನು?

Webdunia
ಮಂಗಳವಾರ, 13 ಅಕ್ಟೋಬರ್ 2020 (09:35 IST)
ರಾಯ್ ಪುರ : ವಿದ್ಯುತ್ ಕಡಿತ ಉಂಟಾದ ವೇಳೆಯಲ್ಲಿ ಮೂವರು ಯುವಕರು  ಸೇರಿ ಮನೆಗೆ ನುಗ್ಗಿ18 ವರ್ಷದ ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿದ ಘಟನೆ ಚತ್ತೀಸ್ ಗಢದ ರಾಯ್ ಪುರದಲ್ಲಿ ನಡೆದಿದೆ.  

ಸಂತ್ರಸ್ತೆ ರಾತ್ರಿ ಮನೆಯವರ ಜೊತೆ ಟಿವಿ ನೋಡುತ್ತಿದ್ದಾಗ ಅಚಾನಕ್ ಆಗಿ ಕರೆಂಟ್ ಹೋಗಿದೆ. ಆ ವೇಳೆ ಯಾರಿಗೂ ತಿಳಿಯದಂತೆ ಮನೆಗೆ ನುಗ್ಗಿದ ಮೂವರು ಯುವಕರು ಹುಡುಗಿಯನ್ನು ಅಪಹರಿಸಿ ನಿದ್ರೆ ಮಾತ್ರೆ ನೀಡಿ ಸಾಮೂಹಿಕವಾಗಿ ಮಾನಭಂಗ ಎಸಗಿದ್ದಾರೆ. ಇತ್ತ ಮನೆಯವರು ಹುಡುಗಿಯನ್ನು ಹುಡುಕಾಡಿದ್ದಾರೆ. ಆದರೆ ಮರುದಿನ ಹುಡುಗಿ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ತಕ್ಷಣ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಗೆ ಪ್ರಜ್ಞೆ ಬಂದ ಬಳಿಕ ಪೊಲೀಸರು ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments