ಇಲ್ಲಿ ಪ್ಲಾಸ್ಟಿಕ್​ ವಸ್ತುಗಳನ್ನು ತಂದುಕೊಟ್ಟರೆ ಸಿಗುತ್ತೆ ಊಟ, ಉಪಹಾರ

Webdunia
ಶನಿವಾರ, 27 ಜುಲೈ 2019 (12:02 IST)
ಛತ್ತೀಸ್ ಗಢ: ಮಣ್ಣಲ್ಲಿ ಕರಗದೆ ಪರಿಸರವನ್ನು ಹಾಳು ಮಾಡುತ್ತಿರುವ ವಸ್ತುವೆಂದರೆ ಅದು ಪ್ಲಾಸ್ಟಿಕ್. ಈ ಪ್ಲಾಸ್ಟಿಕ್ ನಿಂದ ಪರಿಸರವನ್ನು ಮುಕ್ತಗೊಳಿಸಲು ಛತ್ತೀಸ್ ​ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಹೊಸದೊಂದು ಯೋಜನೆಯನ್ನು ರೂಪಿಸಿದೆ.




ಹೌದು. ಪ್ಲಾಸ್ಟಿಕ್​ ಮುಕ್ತ ಪರಿಸರ ನಿರ್ಮಾಣ ಮಾಡಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದರೂ ಪ್ಲಾಸ್ಟಿಕ್​ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಇದೀಗ ಬಳಕೆಯಾದ ಪ್ಲಾಸ್ಟಿಕ್ ನ್ನು ಸಂಗ್ರಹಿಸಲು ​ ಅಂಬಿಕಾಪುರ ಮಹಾನಗರ ಪಾಲಿಕೆ ಪ್ಲಾಸ್ಟಿಕ್​ ಚಿಂದಿ ಸಂಗ್ರಹಿಸುವ ನಿರಾಶ್ರತರಿಗೆ ದೇಶದಲ್ಲಿ ಮೊದಲ ಬಾರಿಗೆ  'ಗಾರ್ಬೇಜ್​ ಕೆಫೆ' ಎಂಬ ಹೋಟೆಲ್​ ನ್ನು ತೆರೆಯಲು ನಿರ್ಧರಿಸಿದೆ.


ಇಲ್ಲಿ ಕಸ ಸಂಗ್ರಹಿಸುವವರು ಒಂದು ಕೆ.ಜಿ. ಪ್ಲಾಸ್ಟಿಕ್​ ತಂದುಕೊಟ್ಟರೆ ಊಟ, ಅರ್ಧ ಕೆ.ಜಿ. ಪ್ಲಾಸ್ಟಿಕ್​ ತಂದುಕೊಟ್ಟರೆ ಉಪಾಹಾರ ನೀಡಲಾಗುತ್ತದೆ. ಇದರಿಂದ ಊಟಕ್ಕಾಗಿ ಪರದಾಡುವ ನಿರಾಶ್ರಿತರಿಗೆ ಅನುಕೂಲವಾಗುವುದರ ಜೊತೆಗೆ ಪ್ಲಾಸ್ಟಿಕ್​ ತ್ಯಾಜ್ಯ ಒಂದೆಡೆ ಸಂಗ್ರಹವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments