Webdunia - Bharat's app for daily news and videos

Install App

ಇಲ್ಲಿ ಪ್ಲಾಸ್ಟಿಕ್​ ವಸ್ತುಗಳನ್ನು ತಂದುಕೊಟ್ಟರೆ ಸಿಗುತ್ತೆ ಊಟ, ಉಪಹಾರ

Webdunia
ಶನಿವಾರ, 27 ಜುಲೈ 2019 (12:02 IST)
ಛತ್ತೀಸ್ ಗಢ: ಮಣ್ಣಲ್ಲಿ ಕರಗದೆ ಪರಿಸರವನ್ನು ಹಾಳು ಮಾಡುತ್ತಿರುವ ವಸ್ತುವೆಂದರೆ ಅದು ಪ್ಲಾಸ್ಟಿಕ್. ಈ ಪ್ಲಾಸ್ಟಿಕ್ ನಿಂದ ಪರಿಸರವನ್ನು ಮುಕ್ತಗೊಳಿಸಲು ಛತ್ತೀಸ್ ​ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಹೊಸದೊಂದು ಯೋಜನೆಯನ್ನು ರೂಪಿಸಿದೆ.




ಹೌದು. ಪ್ಲಾಸ್ಟಿಕ್​ ಮುಕ್ತ ಪರಿಸರ ನಿರ್ಮಾಣ ಮಾಡಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದರೂ ಪ್ಲಾಸ್ಟಿಕ್​ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಇದೀಗ ಬಳಕೆಯಾದ ಪ್ಲಾಸ್ಟಿಕ್ ನ್ನು ಸಂಗ್ರಹಿಸಲು ​ ಅಂಬಿಕಾಪುರ ಮಹಾನಗರ ಪಾಲಿಕೆ ಪ್ಲಾಸ್ಟಿಕ್​ ಚಿಂದಿ ಸಂಗ್ರಹಿಸುವ ನಿರಾಶ್ರತರಿಗೆ ದೇಶದಲ್ಲಿ ಮೊದಲ ಬಾರಿಗೆ  'ಗಾರ್ಬೇಜ್​ ಕೆಫೆ' ಎಂಬ ಹೋಟೆಲ್​ ನ್ನು ತೆರೆಯಲು ನಿರ್ಧರಿಸಿದೆ.


ಇಲ್ಲಿ ಕಸ ಸಂಗ್ರಹಿಸುವವರು ಒಂದು ಕೆ.ಜಿ. ಪ್ಲಾಸ್ಟಿಕ್​ ತಂದುಕೊಟ್ಟರೆ ಊಟ, ಅರ್ಧ ಕೆ.ಜಿ. ಪ್ಲಾಸ್ಟಿಕ್​ ತಂದುಕೊಟ್ಟರೆ ಉಪಾಹಾರ ನೀಡಲಾಗುತ್ತದೆ. ಇದರಿಂದ ಊಟಕ್ಕಾಗಿ ಪರದಾಡುವ ನಿರಾಶ್ರಿತರಿಗೆ ಅನುಕೂಲವಾಗುವುದರ ಜೊತೆಗೆ ಪ್ಲಾಸ್ಟಿಕ್​ ತ್ಯಾಜ್ಯ ಒಂದೆಡೆ ಸಂಗ್ರಹವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments