Webdunia - Bharat's app for daily news and videos

Install App

ಇಳಯರಾಜಗೆ ದೇವಾಲಯದ ಅರ್ಚಕರಿಂದ ಅವಮಾನ ಆರೋಪ: ವಿಡಿಯೋ

Krishnaveni K
ಸೋಮವಾರ, 16 ಡಿಸೆಂಬರ್ 2024 (16:50 IST)
ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಗೆ ತಮಿಳುನಾಡಿನ ದೇವಾಲಯವೊಂದರಲ್ಲಿ ಅರ್ಚಕರಿಂದಲೇ ದೇಗುಲದ ಗರ್ಭಗುಡಿ ಸಮೀಪಕ್ಕೆ ಪ್ರವೇಶ ನೀಡದೇ ಅವಮಾನ ಮಾಡಿದ ಆರೋಪ ಕೇಳಿಬಂದಿದೆ.

ತಮಿಳುನಾಡಿನ ವಿರುದುನಗರ್ ಜಿಲ್ಲೆಯ ಶ್ರೀವಿಳ್ಳಿಪುತ್ತೂರು ಅಂಡಾಳ್ ದೇವಾಲಯಕ್ಕೆ ಇಳಯರಾಜ ಕಾರ್ಯಕ್ರಮವೊಂದರ ನಿಮಿತ್ತ ಭೇಟಿ ನೀಡಿದ್ದರು. ಆರಂಭದಲ್ಲಿ ಅವರಿಗೆ ಚೆಂಡೆ, ತಾಳ-ಮೇಳಗಳೊಂದಿಗೆ ಭರ್ಜರಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು.

ಆದರೆ ಬಳಿಕ ತಮ್ಮ ಸಂಗಡಿಗರೊಂದಿಗೆ ಇಳಯರಾಜ ದೇವಾಲಯದ ಅರ್ಧಮಂಟಪದ ಬಂದಾಗ ಅರ್ಚಕರು ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ. ಇದು ಅಸ್ಪೃಶ್ಯತೆ, ಇಳಯರಾಜರನ್ನು ಅವಮಾನಿಸಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ದೇವಾಲಯದ ಸಿಬ್ಬಂದಿಗಳು ಸ್ಪಷ್ಟನೆ ನೀಡಿದ್ದಾರೆ. ದೇವಾಲಯದ ಗರ್ಭಗುಡಿಯ ಸಮೀಪಕ್ಕೆ ಯಾರಿಗೂ ಪ್ರವೇಶವಿಲ್ಲ. ಇಳಯರಾಜ ಗೊತ್ತಿಲ್ಲದೇ ಅಲ್ಲಿಗೆ ಪ್ರವೇಶ ಮಾಡಲು ಹೊರಟಿದ್ದರು. ಹೀಗಾಗಿ ಅವರನ್ನು ತಡೆಯಲಾಯಿತು. ಹೊರತಾಗಿ ಯಾವುದೇ ಅಸ್ಪೃಶ್ಯತೆಯ ದೃಷ್ಟಿಯಿಂದಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments