Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವನೆ ಪ್ರಕರಣ, ಮೃತರ ಸಂಖ್ಯೆ 47ಕ್ಕೆ ಏರಿಕೆ

Sampriya
ಶುಕ್ರವಾರ, 21 ಜೂನ್ 2024 (14:56 IST)
ಚೆನ್ನೈ: ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿನೆ ಪ್ರಕರಣದಲ್ಲಿ ಮೃತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ವೈದ್ಯಕೀಯ ಶಿಕ್ಷಣ ನಿರ್ದೇಶಕ ಸಂಗುಮಣಿ ಶುಕ್ರವಾರ ತಿಳಿಸಿದ್ದಾರೆ.

ತಮಿಳುನಾಡು ವಿಧಾನಸಭೆಯ ಎರಡನೇ ದಿನದ ಅಧಿವೇಶನ ಶುಕ್ರವಾರ ಚೆನ್ನೈನಲ್ಲಿ ಗದ್ದಲದಿಂದ ಪ್ರಾರಂಭವಾಯಿತು. ಎಐಎಡಿಎಂಕೆ ಶಾಸಕರು ಕಪ್ಪು ಬಟ್ಟೆಗಳನ್ನು ಧರಿಸಿ ಸದನದೊಳಗೆ ಕಲಕುರಿಚಿಯಲ್ಲಿ ನಡೆದ ಹೂಚ್ ದುರಂತದ ಕುರಿತು ಘೋಷಣೆಗಳನ್ನುಕೂಗಿದರು.

47 ಮಂದಿ ಪ್ರಾಣ ಕಳೆದುಕೊಂಡಿರುವ ಕಳ್ಳಕುರಿಚಿ ಅಕ್ರಮ ಮದ್ಯ ದುರಂತದ ಕುರಿತು ಚರ್ಚೆಗೆ ಆಗ್ರಹಿಸಿ ಎಐಎಡಿಎಂಕೆ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದಂತೆ ಚೆನ್ನೈನಲ್ಲಿ ತಮಿಳುನಾಡು ವಿಧಾನಸಭೆಯ ಒಳಗೆ ಮತ್ತು ಹೊರಗೆ ಗೊಂದಲದ ವಾತಾವರಣ ಉಂಟಾಯಿತು.

ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ನಿನ್ನೆ ರಾಜ್ಯ ವಿಧಾನಸಭೆಯ ಅಧಿವೇಶನ ಕೊನೆಗೊಂಡಿತು.

ಜೂನ್ 29ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದೆ. ಇಂದು ಮುಂಜಾನೆ, ಕಲ್ಲಕುರಿಚಿ ಅಕ್ರಮ ಮದ್ಯ ಪ್ರಕರಣದ ಮೂವರು ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಕೂಡಲೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಕಲ್ಲಾಕುರಿಚಿ ಪೊಲೀಸರು ಆರೋಪಿಯನ್ನು ಜಿಲ್ಲಾ ಸಂಯೋಜಿತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments