Webdunia - Bharat's app for daily news and videos

Install App

ವಿದ್ಯಾರ್ಥಿಯ ಜೊತೆ ಅಕ್ರಮ ಸಂಬಂಧ ; ರಸ್ತೆಯಲ್ಲಿ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದ ವಿದ್ಯಾರ್ಥಿಯ ಸಹೋದರ

Webdunia
ಮಂಗಳವಾರ, 2 ಅಕ್ಟೋಬರ್ 2018 (10:48 IST)
ನವದೆಹಲಿ : ವಿದ್ಯಾರ್ಥಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಶಿಕ್ಷಕಿಯೊಬ್ಬಳನ್ನು ವಿದ್ಯಾರ್ಥಿಯ ಸಹೋದರ ರಸ್ತೆಮಧ್ಯದಲ್ಲಿ ಗುಂಡಿಕ್ಕಿ ಕೊಂದ ಘಟನೆ ನವದೆಹಲಿಯ ಮಹೇಂದ್ರ ಪಾರ್ಕ್ ಬಳಿ ನಡೆದಿದೆ.


ಶಿಕ್ಷಕಿಯೊಬ್ಬಳು ತನ್ನ ವಿದ್ಯಾರ್ಥಿಯೊಬ್ಬನ ಜೊತೆ ಅಕ್ರ ಸಂಬಂಧ ಹೊಂದಿದ್ದಲ್ಲದೇ ಇವರಿಬ್ಬರು ವಿವಾಹವಾಗಲು ನಿರ್ಧರಿಸಿದ್ದರಂತೆ. ಆದರೆ ಇವರಿಬ್ಬರು ಅನ್ಯಧರ್ಮೀಯರಾದ ಕಾರಣ ಮದುವೆಗೆ ವಿದ್ಯಾರ್ಥಿಯ ಸಹೋದರ ತೀವ್ರ ವಿರೋಧ ವ್ಯಕ್ತಪಡಿಸಿದ್ದನಂತೆ. ಅಲ್ಲದೇ ಹಲವು ಬಾರಿ ಶಿಕ್ಷಕಿಗೆ ಬೆದರಿಕೆ ಸಹ ಹಾಕಿದ್ದನಂತೆ.


ಈ ಬೆದರಿಕೆಗೆ ಶಿಕ್ಷಕಿ ಹೆದರದ ಕಾರಣ ಶಿಕ್ಷಕಿಯನ್ನು ಟ್ಯೂಷನ್​ ಕೇಂದ್ರದ ಬಳಿ ವಿದ್ಯಾರ್ಥಿ ಸಹೋದರ ಗುಂಡಿಕ್ಕಿ ಹತ್ಯೆಗೈದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments