Webdunia - Bharat's app for daily news and videos

Install App

ಯಾರೊಂದಿಗೆ ಬೇಕಾದ್ರೂ ಮಲಗ್ತೇನೆ ಎಂದ ಮಹಿಳೆಗೆ ಏನಾಯಿತು ಗೊತ್ತಾ?

Webdunia
ಶುಕ್ರವಾರ, 28 ಜೂನ್ 2019 (20:07 IST)
ಕಿರಿಯ ಸಹೋದರನ ಪತ್ನಿ ಬೇರೆಯವರೊಂದಿಗೆ ಮಾತನಾಡುತ್ತಿರುವುದರಿಂದ ಕೋಪಗೊಂಡು ಚಾಕುವಿನಿಂದ ಇರಿದು ಹತ್ಯೆಗೈಯಲು ಯತ್ನಿಸಿದ ಘಟನೆ ವರದಿಯಾಗಿದೆ.
ಬಾನುಪ್ರಿಯಾ ಎನ್ನುವ ಮಹಿಳೆ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ಚೆನ್ನೈನ ಮಸೂದಿ ಕಾಲೋನಿಯ 11 ನೇ ಬೀದಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು. ಗಂಡನನ್ನು ಕಳೆದುಕೊಂಡ ಬಾನುಪ್ರಿಯಾ ಮತ್ತು ಪತಿಯ ಹಿರಿಯ ಸಹೋದರ ಮಣಿಕಂದನ್‌ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಆದರೆ ಮಣಿಕಂದನ್‌ಗೆ ಈಗಾಗಲೇ ಮದುವೆಯಾಗಿ ನಂಟಪಕ್ಕಂ ಪ್ರದೇಶದಲ್ಲಿ ವಾಸಿಸುತ್ತಿದ್ದನು.
 
ಮಣಿಕಂದನ್ ಇಂದು ಬೆಳಿಗ್ಗೆ ಬಾನುಪ್ರಿಯಾ ಮನೆಗೆ ಬಂದಾಗ ಆಕೆ ಬೇರೆ ಪುರುಷನೊಂದಿಗೆ ಮಾತನಾಡುತ್ತಿರುವುದು ನೋಡಿ ಆಕ್ರೋಶಗೊಂಡಿದ್ದಾನೆ. ಬಾನುಪ್ರಿಯಾಗೆ ಪರಪುರುಷನೊಂದಿಗೆ ಯಾಕೆ ಮಾತನಾಡುತ್ತೀಯಾ ಎಂದು ಕೇಳಿದಕ್ಕೆ ಆಕೆ ನಾನು ಯಾರೊಂದಿಗೆ ಬೇಕಾದ್ರೂ ಮಲಗ್ತೇನೆ ಏನ್ ಮಾಡ್ತಿಯಾ ಬಾಯಿಗೆ ಬಂದ ಹಾಗೇ ಬೈದಿದ್ದಾಳೆ.  ಇದರಿಂದ ಆಕ್ರೋಶಗೊಂಡ ಮಣಿಕಂದನ್ ಆಕೆಯನ್ನು ಚಾಕುವಿನಿಂದ ಇರಿದಿದ್ದಾನೆ. ಬಾನುಪ್ರಿಯಾ ಜೋರಾಗಿ ಕೂಗಿದ ಶಬ್ದ ಕೇಳಿದ ನೆರೆಹೊರೆಯವರು ಧಾವಿಸಿ ತಕ್ಷಣ ಅಲ್ಲಿಗೆ ಬಂದು ಬಾನುಪ್ರಿಯಾಳನ್ನು ಮಣಿಕಂದನ್‌ನಿಂದ ರಕ್ಷಿಸಿದ್ದಾರೆ.
 
ಬಾನುಪ್ರಿಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರೋಪಿ ಮಣಿಕಂದನ್‌‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments