Webdunia - Bharat's app for daily news and videos

Install App

ವಿಧವೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಯುವಕನಿಗೆ ಏನ್ ಮಾಡಿದ್ರೂ ಗೊತ್ತಾ?

Webdunia
ಮಂಗಳವಾರ, 28 ನವೆಂಬರ್ 2023 (08:02 IST)
ಅಕ್ರಮ ಸಂಬಂಧದಿಂದ ಕಷ್ಟಗಳು ಎದುರಾಗುತ್ತವೆ ಎನ್ನುವುದು ಗೊತ್ತಿದ್ದರೂ ಕೂಡಾ ಕೆಲವರು ಅದನ್ನೇ ಮುಂದುವರಿಸಿಕೊಂಡ ಹೋಗಿರುವವರನ್ನು ನಾವು ನೋಡಿದ್ದೇವೆ. ಕೊನೆಗ ಅದರಲ್ಲಿಯೇ ಜೀವನ ಕಳೆದುಕೊಂಡವರ ಸಂಖ್ಯೆಯೇನು ಕಡಿಮೆಯಿಲ್ಲ. ಇತಹ ಘಟನೆ ಇದೀಗ ಮತ್ತೊಮ್ಮೆ ವರದಿಯಾಗಿದೆ.
 
ವಿಧವೆ ಅಕ್ಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಸಹೋದರರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಿಹಾರ್‌ದಲ್ಲಿ ನಡೆದಿದೆ.
 
ಹರೀಶ್ (29) ಕೊಲೆಯಾದ ವ್ಯಕ್ತಿ, ನಾಗರಾಜ, ಮಾರುತಿ, ರಾಘವೇಂದ್ರ ಹಾಗೂ ರಮೇಶ್ ಕೊಲೆಮಾಡಿದ ಆರೋಪಿಗಳು. ಡಾಬಾದಲ್ಲಿ ಅಡುಗೆ ಭಟ್ಟನಾಗಿದ್ದ ಹರೀಶ್ ಗೆ ಅಲ್ಲಿ ಕೆಲಸಮಾಡುತ್ತಿದ್ದ ವಿಧವಾ ಮಹಿಳೆಯೊಬ್ಬಳು ಪರಿಚಯವಾಗಿದ್ದಾಳೆ. ಬಳಿಕ ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ತಿಳಿದ ಮಹಿಳೆಯ ಸಹೋದರರು ಹರೀಶ್ ಗೆ ತನ್ನ ಅಕ್ಕನಿಂದ ದೂವಿರುವಂತೆ ಎಚ್ಚರಿಕೆ ಕೊಟ್ಟಿದ್ದರು.
 
ಆದರೆ ಹರೀಶ್ ತನ್ನ  ಅಕ್ರಮ ಸಂಬಂಧವನ್ನು ಮುಂದುವರಿಸಿದ್ದ. ಇದರಿಂದ ಕೋಪಗೊಂಡ ಆಕೆಯ ಸಹೋದರರು ಹರೀಶ್ ಮೇಲೆ ಹಲ್ಲೆ ಮಾಡಿ ನಿರ್ಜನ ಪ್ರದೇಶ‍ಕ್ಕೆ ಎಳೆದೊಯ್ದು ಕೊಲೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹರಿಹರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments