Webdunia - Bharat's app for daily news and videos

Install App

ಪತಿಯನ್ನು ತೊರೆದು ಬಾಲಕನೊಂದಿಗೆ ಅನೈತಿಕ ಸಂಬಂಧ: ಯುವತಿ ಅರೆಸ್ಟ್

Webdunia
ಶುಕ್ರವಾರ, 3 ನವೆಂಬರ್ 2023 (14:26 IST)
ವಿವಾಹವಾಗಿ ಎರಡು ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ. ಮಹಿಳೆಯ ಜೊತೆ ಪರಾರಿಯಾಗಿದ್ದ ಬಾಲಕ ಓದುವುದು ಬಿಟ್ಟಿದ್ದನು ಎಂದು ಮೂಲಗಳು ತಿಳಿಸಿವೆ. 17 ವರ್ಷದ ಬಾಲಕನನ್ನು ಅಪಹರಿಸಿದ 24 ವರ್ಷ ವಯಸ್ಸಿನ ಗೃಹಿಣಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. 
 
ಇಬ್ಬರು  ಒಂದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರಿಂದ ಚಿರಪರಿಚಿತರಾಗಿದ್ದರು. ಇಬ್ಬರ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿತ್ತು.
 
ತನಿಖಾಧಿಕಾರಿಗಳ ಪ್ರಕಾರ, ಇಬ್ಬರು ಕಾಣೆಯಾಗಿದ್ದರು. ಮಹಿಳೆಯ ಪತಿ ರಾತ್ರಿಯೇ ರಾಬರ್ಟ್ಸನ್ ಪೊಲೀಸ್ ಠಾಣೆಗೆ ತೆರಳಿ ಪತ್ನಿ 1.50 ಲಕ್ಷ ರೂ.ತೆಗೆದುಕೊಂಡು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಮಾರನೇ ದಿನ ಬೆಳಿಗ್ಗೆ ಬಾಲಕನ ತಂದೆ ಕೂಡಾ ಮಗ ಕಾಣೆಯಾದ ಬಗ್ಗೆ ದೂರು ನೀಡಿದ್ದರು ಎಂದು ತಿಳಿಸಿದ್ದಾರೆ.
 
ಶೀಘ್ರದಲ್ಲೇ, ಗೃಹಿಣಿಯ ಮೊಬೈಲ್ ಫೋನ್ ಕರೆಗಳನ್ನು ಪತ್ತೆಹಚ್ಚಲು ಪೊಲೀಸರು ಪ್ರಾರಂಭಿಸಿದರು. ಇಬ್ಬರೂ ಪ್ರತಿದಿನ  ಸ್ಥಳಾಂತರಗೊಳ್ಳುತ್ತಿದ್ದರು, ವಿಶಾಖಪಟ್ಟಣಂ, ವಿಜಯವಾಡಾ, ನೆಲ್ಲೂರು ಮತ್ತು ತಮಿಳುನಾಡಿನ ಮಹಾಬಲೀಪುರಂ ಸೇರಿದಂತೆ ಕೆಲವು ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಡಿದರು, ಅಲ್ಲಿ ಅವರು ವಸತಿ ನಿಲಯಗಳಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
 
 ಅಂತಿಮವಾಗಿ, ಪೊಲೀಸರು ನವೆಂಬರ್ 13 ರಂದು ತಮಿಳುನಾಡಿನ ವೇಲನ್‌ಕಣ್ಣಿ ಪಟ್ಟಣದಲ್ಲಿರುವ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ ಮತ್ತು ಬಾಲಕನನ್ನು ಬಂಧಿಸಲಾಯಿತು.
  
ಬಾಲಕ ಅಪ್ರಾಪ್ತನಾಗಿದ್ದು ಆತನೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಂಡಿರುವುದು ಅಪರಾಧವಾಗಿದೆ ಎಂದು ಮಹಿಳೆಗೆ ಪೊಲೀಸರು ತಿಳಿಹೇಳಿದರೂ ಪ್ರಯೋಜನವಾಗಲಿಲ್ಲ. ನಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಶೀಘ್ರದಲ್ಲಿಯೇ ಮದುವೆಯಾಗಲಿದ್ದೇವೆ ಎಂದು ಮಹಿಳೆ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments