Webdunia - Bharat's app for daily news and videos

Install App

IMD Weather Report: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Krishnaveni K
ಶನಿವಾರ, 1 ಮಾರ್ಚ್ 2025 (13:57 IST)
ತಿರುವನಂತಪುರಂ: ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೇರಳದ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ಕೆಲವು ದಿನಗಳಿಂದ ತಾಪಮಾನ ವಿಪರೀತ ಏರಿಕೆಯಾಗಿತ್ತು. ಇದೀಗ ಕೇರಳೀಯರಿಗೆ ನೆಮ್ಮದಿ ತರುವ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ.

ಕೇರಳದ ತಿರುವನಂತಪುರಂ, ಪಟ್ಟಣಂತಿಟ್ಟ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇದಲ್ಲದೆ ತ್ರಿಶ್ಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕೇರಳದಲ್ಲಿ ಇಂದು ತಾಪಮಾನ ಗರಿಷ್ಠ 32 ಡಿಗ್ರಿ ಮತ್ತು ಕನಿಷ್ಠ 26 ಡಿಗ್ರಿಯವರೆಗಿದೆ. ಇಂದು ಮಾತ್ರವಲ್ಲ, ನಾಳೆಯೂ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments