Webdunia - Bharat's app for daily news and videos

Install App

ದೆಹಲಿ ಸಿಎಂ ಕೇಜ್ರಿವಾಲ್ ಗೆ ಇಂದು ಅಗ್ನಿ ಪರೀಕ್ಷೆ

Webdunia
ಬುಧವಾರ, 26 ಏಪ್ರಿಲ್ 2017 (09:06 IST)
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ ನಡೆದ ಚುನಾವಣೆ ಪಲಿತಾಂಶ ಇಂದು ಹೊರಬೀಳಲಿದೆ. ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಮುನ್ನಡೆಯಲ್ಲಿದೆ.

 
ಬಿಜೆಪಿ ಆರಂಭದಿಂದಲೇ ಮುನ್ನಡೆ ಪಡೆದಿದ್ದು, ಕಾಂಗ್ರೆಸ್ ದ್ವಿತೀಯ ಸ್ಥಾನದಲ್ಲಿದೆ. ಎಎಪಿ ತೀರಾ ಹಿನ್ನಡೆಯಲ್ಲಿದೆ. ಇದು ಸಿಎಂ ಕೇಜ್ರಿವಾಲ್ ಗೆ ಸಂಕಷ್ಟ ತರಲಿದೆ.

ಈಗಾಗಲೇ ಚುನಾವಣಾ ಸಮೀಕ್ಷೆಯಲ್ಲಿ ಎಎಪಿ ಧೂಳೀಪಟವಾಗಲಿದ್ದು, ಬಿಜೆಪಿ ಬಹುಮತ ಸಾಧಿಸಲಿದೆ ಎಂದು ವರದಿಗಳು ಬಂದಿವೆ. ಅದೇ ಪ್ರಕಾರ ಬಿಜೆಪಿ ಮುನ್ನಡೆಯಲ್ಲಿದೆ. ಒಂದು ವೇಳೆ ಸಮೀಕ್ಷೆ ನಿಜವಾದರೆ, ಚಳವಳಿ ನಡೆಸುವುದಾಗಿ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ಮತ ಯಂತ್ರದ ನೆರವಿನಿಂದ ಬಿಜೆಪಿ ಗೆಲ್ಲುತ್ತಿದೆ. ಹಾಗಾಗಿ ಮತಯಂತ್ರ ನಿಷೇಧಿಸಬೇಕೆಂದು ಎಎಪಿ ಹಾಗೂ ಪ್ರಮುಖ ವಿಪಕ್ಷಗಳು ಒತ್ತಾಯಿಸುತ್ತಲೇ ಇವೆ. ಹೀಗಾಗಿ ಈ ಚುನಾವಣೆಯಲ್ಲಿ ಗೆದ್ದರೆ ಮತ್ತೆ ಆ ವಾದಕ್ಕೆ ಬಲ ಬರಬಹುದು. ಹಾಗಾಗಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮಹತ್ವದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments