Select Your Language

Notifications

webdunia
webdunia
webdunia
webdunia

ಇಂದು ಜ್ಞಾನವಾಪಿ ಸಮೀಕ್ಷೆ ಕುರಿತು ಕೋರ್ಟ್​ನಿಂದ ಮಹತ್ವದ ತೀರ್ಪು

ಇಂದು ಜ್ಞಾನವಾಪಿ ಸಮೀಕ್ಷೆ ಕುರಿತು  ಕೋರ್ಟ್​ನಿಂದ ಮಹತ್ವದ ತೀರ್ಪು
ನವದೆಹಲಿ , ಗುರುವಾರ, 3 ಆಗಸ್ಟ್ 2023 (09:06 IST)
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.
 
ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು ಮತ್ತು ಗುರುವಾರ ಮಧ್ಯಾಹ್ನ 2 ಗಂಟೆಗೆ ಈ ವಿಷಯದ ಬಗ್ಗೆ ತೀರ್ಪು ಬರಲಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ವಿಚಾರಣೆ ಪೂರ್ಣಗೊಳಿಸಿದ್ದರು. ವಿಚಾರಣೆ ಮುಗಿದ ಬಳಿಕ ಆಗಸ್ಟ್ 3ರಂದು ತೀರ್ಪು ಪ್ರಕಟಿಸಲಿದ್ದು, ಅಲ್ಲಿಯವರೆಗೆ ಸಮೀಕ್ಷೆಗೆ ತಡೆ ನೀಡುವುದಾಗಿ ಹೇಳಿದ್ದರು. ಜ್ಞಾನವಾಪಿ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ದೇವಸ್ಥಾನ ಹಾಗೂ ಮಸೀದಿ ಕಡೆಯಿಂದ ತೀವ್ರ ವಾಗ್ವಾದ ನಡೆಯಿತು.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರು