Webdunia - Bharat's app for daily news and videos

Install App

ಕೈಯಲ್ಲಿ ಖಡ್ಗ ಹಿಡಿದು, ಕಾಂಗ್ರೆಸ್ ವಿರುದ್ಧ ಮಾತಿನ ಚಾಟಿ ಬೀಸಿದ ಕಂಗನಾ ರಣಾವತ್

Sampriya
ಶನಿವಾರ, 13 ಏಪ್ರಿಲ್ 2024 (18:11 IST)
Photo Courtesy X
ಮಂಡಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಂಡಿ ಲೋಕಸಭಾ ಕ್ಷೇತ್ರದ ನಾಯಕಿ ಕಂಗನಾ ರಣಾವತ್ ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ರಾಜ್ಯದಲ್ಲಿ ಆಡಳಿತ ಪಕ್ಷವು ಜನರನ್ನು "ಲೂಟಿ" ಮಾಡುತ್ತಿದೆ ಮತ್ತು "ಸುಳ್ಳು ಆಮಿಷಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಆರೋಪಿದರು.

ಮಂಡಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಣಾವತ್ ಅವರು, "ಕಾಂಗ್ರೆಸ್ ರಾಜ್ಯದಲ್ಲಿ ಲೂಟಿ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

"ನಾವು ನಮ್ಮ ಹಿಮಾಚಲದ ಜನರನ್ನು ಎಚ್ಚರಗೊಳಿಸಬೇಕು ಮತ್ತು ಕಾಂಗ್ರೆಸ್‌ನ ಸುಳ್ಳು ಭರವಸೆಗಳ ವಿರುದ್ಧ ಅವರನ್ನು ರಕ್ಷಿಸಬೇಕು. ಈ ಸುಳ್ಳು ಭರವಸೆಗಳ ಬಲೆಗೆ ಬೀಳಬೇಡಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ 'ಹೊಸ ಭಾರತ' ಕಲ್ಪನೆಯೊಂದಿಗೆ ಮುನ್ನಡೆಯಬೇಕೆಂದರು.

ಕಚ್ಚತೀವು ದ್ವೀಪದಲ್ಲಿ "ಅಲ್ಲಿ ಯಾರು ವಾಸಿಸುತ್ತಾರೆ" ಎಂಬ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್, ಇಂತಹ ಮನಸ್ಥಿತಿ ಹೊಂದಿರುವ ಪಕ್ಷಗಳಿಗೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments