Webdunia - Bharat's app for daily news and videos

Install App

ತಳ್ಳಾಡುವವರೆಲ್ಲಾ ಮನೆಗೆ ಹೋಗಿ..! ರಾಹುಲ್ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಸಿಟ್ಟು!

Webdunia
ಶನಿವಾರ, 14 ಏಪ್ರಿಲ್ 2018 (08:17 IST)
ನವದೆಹಲಿ: ಉನ್ನಾವೋ ಮತ್ತು ಕತುವಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಗೇಟ್ ಗೆ ನಡೆಸಿ ಮೌನ ಮೆರವಣಿಗೆಯಲ್ಲಿ ತಳ್ಳಾಟ ನಡೆಸಿದವರ ವಿರುದ್ಧ ಸಹೋದರಿ ಪ್ರಿಯಾಂಕಾ ವಾದ್ರಾ ಸಿಟ್ಟಿಗೆದ್ದಿದ್ದಾರೆ.

‘ಮೊದಲು ನಾವು ಇಲ್ಲಿ ಸೇರಿರುವ ಉದ್ದೇಶ ನೆನಪಿಸಿಕೊಳ್ಳಿ. ಅದರ ಬದಲು ತಳ್ಳಾಟ, ನೂಕಾಟ ನಡೆಸುವ ಉದ್ದೇಶದಿಂದ ಬಂದಿದ್ದರೆ ಮನೆಗೆ ಹೋಗಿ’ ಎಂದು ಪ್ರಿಯಾಂಕಾ ಜನರತ್ತ ಕೂಗಿ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಯಾತ್ರೆಯಲ್ಲಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರಲ್ಲದೆ, ಪ್ರಿಯಾಂಕಾ ವಾದ್ರಾ, ಪತಿ ರಾಬರ್ಟ್ ವಾದ್ರಾ ಕೂಡಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments