Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಹಿಂಸಾಚಾರಕ್ಕೆ 5 ಬಲಿ: 225 ಮಂದಿಗೆ ಗಾಯ

Webdunia
ಮಂಗಳವಾರ, 10 ಮೇ 2022 (14:19 IST)
ಆರ್ಥಿಕ ದಿವಾಳಿತನದ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಹಿಂಸಾಚಾರ ಮುಂದುವರಿದಿದ್ದು, 5 ಮಂದಿ ಮಂದಿ ಮೃತಪಟ್ಟಿದ್ದು, 225ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ.
ಕೆಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆ ಕಡಿಮೆ ಆಗುವ ಸೂಚನೆ ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಹಿಂದ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊರತಾಗಿಯೂ ಪ್ರತಿಭಟನೆಯ ತೀವ್ರತೆ ಕಡಿಮೆಯಾಗುವ ಸೂಚನೆ ಕಂಡು ಬರುತ್ತಿಲ್ಲ.
2.2 ಕೋಟಿ ಜನಸಂಖ್ಯೆ ಹೊಂದಿರುವ ಶ್ರೀಲಂಕಾದಲ್ಲಿ ಆಹಾರ ಮತ್ತಿತರ ಮೂಲಭೂತ ಸೌಕರ್ಯ ಕುಸಿದಿದ್ದು, ಜನರು ಸರಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಏಪ್ರಿಲ್‌ ೯ರಂದು ಸರಕಾರದ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದು, ಸರಕಾರಿ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿದ್ಧಾರೆ.
ಸೋಮವಾರ ರಾತ್ರಿ ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿದ್ದರೆ, ಸಚಿವರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments