Webdunia - Bharat's app for daily news and videos

Install App

ಜಲ್ಲಿಕಟ್ಟುಗೆ 2 ಬಲಿ: 60ಕ್ಕೂ ಹೆಚ್ಚು ಮಂದಿಗೆ ಗಾಯ

Webdunia
ಭಾನುವಾರ, 5 ಮಾರ್ಚ್ 2017 (19:42 IST)
ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜನೆ ವೇಳೆ ಸ್ಪರ್ಧಾಳು ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುವಪ್ಪೂರ್ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಕೆಲವರನ್ನ ಮೊಬೈಲ್ ಕ್ಲಿನಿಕ್`ನಲ್ಲೇ ಚಿಕಿತ್ಸೆ ನೀಡಲಾಗಿದ್ದು, ಮತ್ತೆ ಕೆಲವರಿಗೆ ಸ್ಥಳೀಯ ಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.

ಜನವರಿ 23ರಂದು ತಮಿಳುನಾಡು ವಿಧಾನಸಭೆಯಲ್ಲಿ ಜಲ್ಲಿಕಟ್ಟು ಕ್ರೀಡೆಗೆ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ರಾಜ್ಯಾದ್ಯಂತ ಯೋಜಿಸಲಾಗುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಜಲ್ಲಿಕಟ್ಟು ಆಯೋಜನೆ ವಾಡಿಕೆಯಾಗಿದ್ದು, ಈ ವರ್ಷ ಸುಪ್ರೀಂಕೋರ್ಟ್ ನಿಷೇಧದ ಹಿನ್ನೆಲೆಯಲ್ಲಿ ಜಲ್ಲಿಕಟ್ಟು ಆಯೋಜನೆ ಸಾಧ್ಯವಾಗಿರಲಿಲ್ಲ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments