Webdunia - Bharat's app for daily news and videos

Install App

ರಾಜ್ಯಗಳಲ್ಲಿ ರಣ ಮಳೆಗೆ ಸಾವಿನ ಸಂಖ್ಯೆ ಹೆಚ್ಚಳ!

Webdunia
ಸೋಮವಾರ, 22 ಆಗಸ್ಟ್ 2022 (08:27 IST)
ಶಿಮ್ಲಾ : ಹಿಮಾಚಲ ಪ್ರದೇಶ, ಉತ್ತರಾಖಂಡ, ಓಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ರಣ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವೆಡೆ ಭೂಕುಸಿತದಿಂದ 31 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹಿಮಾಚಲ ಪ್ರದೇಶ ಒಂದರಲ್ಲೇ 22 ಮಂದಿ ಮೃತಪಟ್ಟಿದ್ದು, ಉತ್ತರಾಖಂಡ, ಒಡಿಶಾ ಜಿಲ್ಲೆಗಳಲ್ಲಿ ತಲಾ 4 ಹಾಗೂ ಜಾರ್ಖಂಡ್ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಾಹನದಟ್ಟಣೆ ಹೆಚ್ಚಾಗಿದೆ ಎಂದು ವರದಿಯಾಗಿದೆ. 

ಸದ್ಯ ಮಳೆಯ ಆರ್ಭಟ ಮುಂದುವರಿದಿದ್ದು, ನಾಲ್ಕು ರಾಜ್ಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಮುಂದಿನ ಸುದ್ದಿ
Show comments