Webdunia - Bharat's app for daily news and videos

Install App

ದೇಶದಲ್ಲಿ ಹೆಚ್ಚಾದ ಕೊರೊನಾ ಮಹಾಮಾರಿ ಟೆನ್ಷನ್ ; ರೈಲ್ವೆ ಸ್ಟೇಷನ್ ನಲ್ಲಿ ಸೋಂಕಿತರಿಗೆ ಚಿಕಿತ್ಸೆ

Webdunia
ಗುರುವಾರ, 7 ಮೇ 2020 (10:52 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ಟೆನ್ಷನ್ ಹೆಚ್ಚಾಗಿದ್ದು, ಸೋಂಕಿತರು ಹೆಚ್ಚಿದ ಬೆನ್ನಲೇ ಇದೀಗ ಕೇಂದ್ರ  ಅಲರ್ಟ್ ಆಗಿದೆ ಎನ್ನಲಾಗಿದೆ.

 

ರೋಗಿಗಳ ಚಿಕಿತ್ಸೆಗೆ ರೈಲು ಬೋಗಿಗಳ ಬಳಕೆಗೆ ಕೇಂದ್ರ ಮುಂದಾಗಿದ್ದು,  ರೈಲ್ವೆ ಸ್ಟೇಷನ್ ನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ.
 

ರಾಜ್ಯದ 14 ರೈಲ್ವೆ ಸ್ಟೇಷನ್ ಗಳಲ್ಲಿ ಲಘು ರೋಗ ಲಕ್ಷಣ ಇದ್ದ ಶಂಕಿತರಿಗೆ ಚಿಕಿತ್ಸೆ ನೀಡಲಾಗುವುದು. ದೇಶದ 215 ರೈಲ್ವೆ ನಿಲ್ದಾಣಗಳನ್ನು ಇದಕ್ಕಾಗಿ  ನಿಯೋಜನೆ ಮಾಡಲಾಗಿದ್ದು, ಆರೋಗ್ಯ ಹದಗೆಟ್ಟರೆ ಆಸ್ಪತ್ರೆಗೆ ರವಾನೆ ಮಾಡುವುದಾಗಿ ನಿರ್ಧರಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments