Webdunia - Bharat's app for daily news and videos

Install App

ಹೆಚ್ಚಾಯ್ತು ಕಾಂಗ್ರೆಸ್ ಕಿತ್ತಾಟ : ಹೈಕಮಾಂಡ್ ವಿರುದ್ಧ ಹೊಸ ಬಾಂಬ್

Webdunia
ಶುಕ್ರವಾರ, 28 ಆಗಸ್ಟ್ 2020 (14:45 IST)
ಕಾಂಗ್ರೆಸ್ ಪಕ್ಷದಲ್ಲಿ ಇಷ್ಟುದಿನ ಇದ್ದ ಮುಸುಕಿನ ಗುದ್ದಾಟ ಇದೀಗ  ಬಹಿರಂಗವಾಗತೊಡಗಿದೆ.
 

ಎಐಸಿಸಿ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ಹೈಕಮಾಂಡ್ ತಾಳಿರುವ ನಿಲುವಿಗೆ ಕೈ ಪಡೆಯ ಹಿರಿಯ ಮುಖಂಡರೇ ತಿರುಗಿ ಬಿದ್ದಿದ್ದಾರೆ.

ಕಾಂಗ್ರೆಸ್ ನಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಅಧ್ಯಕ್ಷರನ್ನು ಆಂತರಿಕ ಚುನಾವಣೆ ನಡೆಸಿ ಆಯ್ಕೆ ಮಾಡಬೇಕು.
 

ಇಲ್ಲದಿದ್ದರೆ ಇನ್ನೂ 50 ವರ್ಷಗಳವರೆಗೆ ಕೈ ಪಡೆ ವಿರೋಧ ಪಕ್ಷದ ಸ್ಥಾನದಲ್ಲೇ ಕುಳಿತುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments