ಸ್ವಾತಂತ್ರ್ಯ ಪಡೆದದ್ದು ಆರ್‌ಸ್ಸೆಸ್ಸೆ ಸಿದ್ದಾಂತಕ್ಕೆ ಒಳಪಡುವಿಕೆಗಾಗಿ ಅಲ್ಲ: ರಾಹುಲ್ ಗಾಂಧಿ

Sampriya
ಸೋಮವಾರ, 15 ಏಪ್ರಿಲ್ 2024 (16:34 IST)
Photo Courtesy X
ವಯನಾಡು: ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಜಿಲ್ಲೆಯಲ್ಲಿ ಎರಡನೇ ಬಾರಿ ಚುನಾವಣಾ ಪ್ರಚಾರ ಕೈಗೊಂಡು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಪ್ರಸ್ತುತ ಕೇಂದ್ರ ಸರ್ಕಾರ ದೇಶಕ್ಕೆ ಒಬ್ಬನೇ ನಾಯಕನೆಂಬ ಪರಿಕಲ್ಪನೆಯನ್ನು ಜನರ ಮೇಲೆ ಹೇರುತ್ತಿದ್ದು, ಇದು ತುಂಬಾ ಆತಂಕಕಾರಿ ಬೆಳವಣಿಗೆ. ಅದಲ್ಲದೆ ಈ ಮೂಲಕ ಬಿಜೆಪಿ ದೇಶದ ಜನರನ್ನು ಅವಮಾನಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಚುನಾವಣಾ ರ್‍ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭಾರತವು ಹೂವಿನ ಗುಚ್ಛದಂತೆ. ಗುಚ್ಚದ ಸೌಂದರ್ಯಕ್ಕೆ ಪ್ರತಿಯೊಂದು ಹೂವಿನ ಪಾತ್ರವಿರುತ್ತದೆ. ಹಾಗಾಗಿ, ಪ್ರತಿಯೊಂದನ್ನೂ ಗೌರವಿಸಬೇಕು ಎಂದರು.

ಬ್ರಿಷಿಷ್ ಆಡಳಿತದಿಂದ ಸ್ವಾತಂತ್ರ್ಯ ಪಡೆದದ್ದು ಆರ್‌ಸ್ಸೆಸ್ಸೆ ಸಿದ್ದಾಂತಕ್ಕೆ ಒಳಪಡುವಿಕೆಗಾಗಿ ಅಲ್ಲ. ಕಾಮಗ್ರೆಸ್ ಪಕ್ಷವು ಎಲ್ಲ ಜನರು ಆಳ್ವಿಕೆಯಲ್ಲಿ ಭಾಗಿಯಾಗಬೇಕೆಂಬ ನಿಲುವಿನಲ್ಲಿದೆ. ಅದಲ್ಲದ ಎಲ್ಲ ಜನರ ಧರ್ಮ, ಸಂಸ್ಕೃತಿಯನ್ನು ಗೌರವಿಸುತ್ತದೆ. ಆದರೆ ಇದಕ್ಕೆಲ್ಲ ಬಿಜೆಪಿ ವಿರೋಧಿಸುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments