Webdunia - Bharat's app for daily news and videos

Install App

ಕ್ಯಾನ್ಸರ್ ಅತೀ ಹೆಚ್ಚು ಸಾವು: ಭಾರತಕ್ಕೆ 2ನೇ ಸ್ಥಾನ

Webdunia
ಮಂಗಳವಾರ, 7 ಜೂನ್ 2022 (22:17 IST)
ಭಾರತದಲ್ಲಿ ಅತಿಹೆಚ್ಚು ಜನ ಸಾವಿಗೀಡಾಗುತ್ತಿರುವ ಕಾಯಿಲೆಗಳ ಪೈಕಿ ಕ್ಯಾನ್ಸರ್‌ ಎರಡನೇ ಸ್ಥಾನದಲ್ಲಿದೆ. ಹಲವು ರೀತಿಯ ಕ್ಯಾನ್ಸರ್‌ ಎಲ್ಲಾ ವಯೋಮಾನದವರಿಗೂ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಆರ್ಥಿಕವಾಗಿ ಕುಗ್ಗಿಸುವಂತೆ ಮಾಡುತ್ತಿದೆ.
ಕೆಲವು ಕಡೆ ಕ್ಯಾನ್ಸರ್‌ಗೆ ಸೂಕ್ತ ಚಿಕಿತ್ಸೆ ಲಭಿಸದೇ ಇರುವುದು ಸಹ ಸಾವಿಗೆ ಕಾರಣವಾಗುತ್ತಿದೆ.
ಕ್ಯಾನ್ಸರ್‌ಗೆ ಸೂಕ್ತ ಚಿಕಿತ್ಸೆ ನೀಡುತ್ತಾ, ಜನರ ಮೆಚ್ಚುಗೆಗೆ ಪಾತ್ರರಾಗಿ ಬಂದಿರುವ ಟಾಟಾ ಟ್ರಸ್ಟ್‌, ಕ್ಯಾನ್ಸರ್‌ ಆರೈಕೆಯಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಡೀಮ್ಡ್‌ ಯೂನಿವರ್ಸಿಟಿ ಪಟ್ಟಿಗೆ ಸೇರಿರುವ ಯೆನೆಪೋಯಾ ಶೈಕ್ಷಣಿಕ ಸಂಸ್ಥೆಯು ಸಹ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಡೆಸುವ ಮೂಲಕ ಕಳೆದ ದಶಕದಿಂದ ಕ್ಯಾನ್ಸರ್‌ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾ ಬಂದಿದೆ.
ಕ್ಯಾನ್ಸರ್‌ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಯೆನೆಪೋಯಾ ವಿಶ್ವವಿದ್ಯಾಲಯ  ಹಾಗೂ ಟಾಟಾ ಟ್ರಸ್ಟ್‌ನ ಸಹಯೋಗದಲ್ಲಿ ಇದೇ ಜೂನ್‌ ೧೧ ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಅತ್ಯಾಧುನಿಕ ಜುಲೇಖಾ ಯೆನೆಪೋಯಾ ಆಂಕೊಲಾಜಿ ಸಂಸ್ಥೆಯನ್ನು ಉದ್ಘಾಟಿಸಲಾಗುತ್ತಿದೆ. ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡಲಾಗ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments