ಭಾರತ ಸೇನಾಪಡೆಗಳನ್ನು ಬೆಂಬಲಿಸುತ್ತದೆಯೇ ಹೊರತು ಉಗ್ರರನ್ನಲ್ಲ: ಬಿಜೆಪಿ

Webdunia
ಸೋಮವಾರ, 25 ಜುಲೈ 2016 (19:02 IST)
ದೇಶದ ಜನತೆ ಸೇನಾಪಡೆಗಳನ್ನು ಬೆಂಬಲಿಸುತ್ತದೆಯೇ ಹೊರತು ಉಗ್ರರನ್ನಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
 
ಹಿಜ್ಬುಲ್ ಕಮಾಂಡರ್ ಬುರ್ಹಾನ್ ವನಿ ಎನ್‌ಕೌಂಟರ್‌ ನಂತರ ಕಾಶ್ಮಿರ ಕಣೆವೆಯಲ್ಲಿ ಉಂಟಾದ ಹಿಂಸಾಚಾರದಲ್ಲೆ 46 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ.
 
ಕಳೆದ 1994ರಲ್ಲಿ ಸಂಸತ್ತಿನಲ್ಲಿ ಪಿಓಕೆ ಭಾರತ ಮತ್ತು ಪಾಕಿಸ್ತಾನದ ಮಧ್ಯದ ವಿಷಯವಾಗಿದೆ ಎನ್ನುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿತ್ತು ಎಂದು ತಿಳಿಸಿದ್ದಾರೆ.
 
ಕಾಶ್ಮಿರದ ಬಗ್ಗೆ ಯಾವುದೇ ವಿವಾದವಿಲ್ಲ. ಕಾಶ್ಮಿರ ನಮ್ಮ ದೇಶದ ಅವಿಭಾಜ್ಯ ಅಂಗ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು. ಕಾಶ್ಮಿರ ನಮ್ಮದಂದರೆ ಕಾಶ್ಮಿರ ಜನತೆ ಕೂಡಾ ನಮ್ಮವರು ಎಂದರು.
 
ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿ ವಿರುದ್ಧ 14 ಪ್ರಕರಣಗಳು ದಾಖಲಾಗಿದ್ದು ಆತನನ್ನು ಹಿಡಿದುಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇಂತಹ ಉಗ್ರನನ್ನು ಪಾಕ್ ಸಮರ್ಥಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments