Webdunia - Bharat's app for daily news and videos

Install App

ಹಿಂದುಗಳಿಗೆ ಭಾರತ ಏಕಮಾತ್ರ ದೇಶವಾಗಿದೆ, ಮುಸ್ಲಿಮರಿಗೆ 50 ಕ್ಕೂ ಹೆಚ್ಚು ದೇಶಗಳಿವೆ: ಶಿವಸೇನೆ

Webdunia
ಸೋಮವಾರ, 30 ಅಕ್ಟೋಬರ್ 2017 (15:37 IST)
ಕೇಂದ್ರದಲ್ಲಿ ಹಿಂದುತ್ವದ ಪರ ಸರಕಾರವಿದ್ದರೂ ಅಯೋಧ್ಯೆಯ ರಾಮಮಂದಿರ ಮತ್ತು ಕಾಶ್ಮಿರಿ ಪಂಡಿತರ ಸಮಸ್ಯೆಗಳನ್ನು ಇತ್ಯರ್ಥ್ಯಗೊಳಿಸಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮಿತ್ರಪಕ್ಷವಾದ ಶಿವಸೇನೆ ವಾಗ್ದಾಳಿ ನಢೆಸಿದೆ.
ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ನೀಡಿದ ಹಿಂದುಸ್ತಾನ್ ಹಿಂದುಗಳ ದೇಶ. ಆದರೆ. ಇದರ್ಥ ಭಾರತ ಬೇರೆಯವರಿಗೆ ಸೇರಿದ್ದಲ್ಲ ಎಂದರ್ಥವಲ್ಲ ಎನ್ನುವ ಹೇಳಿಕೆ ವಿರುದ್ಧ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ. 
 
ಹಿಂದೂಗಳಂತೆ ಭಾರತವು ಇತರರಿಗೆ ಸೇರಿದ್ದಾಗಿದೆ. ಆದರೆ, ಭಾರತ ಮೊದಲು ಹಿಂದುಗಳಿಗೆ ಸೇರಿದೆ ನಂತರ ಇತರ ಧರ್ಮದವರಿಗೆ ಸೇರಿದ್ದಾಗಿದೆ. ಯಾಕೆಂದರೆ ಮುಸ್ಲಿಮರಿಗೆ ವಲಸೆ ಹೋಗಲು ಜಗತ್ತಿನಲ್ಲಿ 50 ಕ್ಕೂ ಹೆಚ್ಚು ಮುಸ್ಲಿಂ ದೇಶಗಳಿವೆ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.
 
ಕ್ರಿಶ್ಚಿಯನ್ನರಿಗೆ ಅಮೆರಿಕ, ಯುರೋಪ್ ದೇಶಗಳಿವೆ. ಬುದ್ದರಿಗೆ ಚೀನಾ, ಜಪಾನ್ , ಶ್ರೀಲಂಕಾ ಮತ್ತು ಮ್ಯಾನ್ಮಾರ್‌ನಂತಹ ದೇಗಳಿವೆ. ಆದರೆ, ಹಿಂದುಗಳಿಗೆ ಭಾರತ ಏಕಮಾತ್ರ ದೇಶವಾಗಿದೆ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments