ಹಿಂದುಗಳಿಗೆ ಭಾರತ ಏಕಮಾತ್ರ ದೇಶವಾಗಿದೆ, ಮುಸ್ಲಿಮರಿಗೆ 50 ಕ್ಕೂ ಹೆಚ್ಚು ದೇಶಗಳಿವೆ: ಶಿವಸೇನೆ

Webdunia
ಸೋಮವಾರ, 30 ಅಕ್ಟೋಬರ್ 2017 (15:37 IST)
ಕೇಂದ್ರದಲ್ಲಿ ಹಿಂದುತ್ವದ ಪರ ಸರಕಾರವಿದ್ದರೂ ಅಯೋಧ್ಯೆಯ ರಾಮಮಂದಿರ ಮತ್ತು ಕಾಶ್ಮಿರಿ ಪಂಡಿತರ ಸಮಸ್ಯೆಗಳನ್ನು ಇತ್ಯರ್ಥ್ಯಗೊಳಿಸಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮಿತ್ರಪಕ್ಷವಾದ ಶಿವಸೇನೆ ವಾಗ್ದಾಳಿ ನಢೆಸಿದೆ.
ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ನೀಡಿದ ಹಿಂದುಸ್ತಾನ್ ಹಿಂದುಗಳ ದೇಶ. ಆದರೆ. ಇದರ್ಥ ಭಾರತ ಬೇರೆಯವರಿಗೆ ಸೇರಿದ್ದಲ್ಲ ಎಂದರ್ಥವಲ್ಲ ಎನ್ನುವ ಹೇಳಿಕೆ ವಿರುದ್ಧ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ. 
 
ಹಿಂದೂಗಳಂತೆ ಭಾರತವು ಇತರರಿಗೆ ಸೇರಿದ್ದಾಗಿದೆ. ಆದರೆ, ಭಾರತ ಮೊದಲು ಹಿಂದುಗಳಿಗೆ ಸೇರಿದೆ ನಂತರ ಇತರ ಧರ್ಮದವರಿಗೆ ಸೇರಿದ್ದಾಗಿದೆ. ಯಾಕೆಂದರೆ ಮುಸ್ಲಿಮರಿಗೆ ವಲಸೆ ಹೋಗಲು ಜಗತ್ತಿನಲ್ಲಿ 50 ಕ್ಕೂ ಹೆಚ್ಚು ಮುಸ್ಲಿಂ ದೇಶಗಳಿವೆ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.
 
ಕ್ರಿಶ್ಚಿಯನ್ನರಿಗೆ ಅಮೆರಿಕ, ಯುರೋಪ್ ದೇಶಗಳಿವೆ. ಬುದ್ದರಿಗೆ ಚೀನಾ, ಜಪಾನ್ , ಶ್ರೀಲಂಕಾ ಮತ್ತು ಮ್ಯಾನ್ಮಾರ್‌ನಂತಹ ದೇಗಳಿವೆ. ಆದರೆ, ಹಿಂದುಗಳಿಗೆ ಭಾರತ ಏಕಮಾತ್ರ ದೇಶವಾಗಿದೆ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments