Webdunia - Bharat's app for daily news and videos

Install App

ಭಾರತ 'ಕಾಂಗ್ರೆಸ್ ಮುಕ್ತ'ವಾಗಲು ಸಾಧ್ಯವಿಲ್ಲ

Webdunia
ಶನಿವಾರ, 28 ಜನವರಿ 2017 (14:57 IST)
ಕೈ 'ಮುಳುಗುತ್ತಿರುವ ಹಡಗು' ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಭಾರತ ಎಂದಿಗೂ ಕಾಂಗ್ರೆಸ್ ಮುಕ್ತವಾಗಲು ಸಾಧ್ಯವಿಲ್ಲ ಎಂದಿದೆ.
ನಿನ್ನೆ ಜಲಂಧರ್‌ನಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಪ್ರಧಾನಿ ಮೋದಿ, ಪಂಜಾಬ್‌ನಲ್ಲಿ ಕಾಂಗ್ರೆಸ್ ನೆಲ ಕಚ್ಚಿದ್ದು ಕೊನೆಯುಸಿರೆಳೆಯುತ್ತಿದೆ. ಹಳೆಯ ಪಕ್ಷ ಮುಳುಗುವ ಹಡಗಂತಾಗಿದೆ. ಸಂಪೂರ್ಣ ಹತಾಶ ಸ್ಥಿತಿಯಲ್ಲಿರುವ 'ಕೈ' ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದೆ, ಎಂದು ಟೀಕಿಸಿದ್ದರು.
 
ಪ್ರಧಾನಿ ಅವರ ಈ ಟೀಕೆಗೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ವಕ್ತಾರ ಕಪಿಲ್ ಸಿಬಲ್, ನಮ್ಮ ಪಕ್ಷ ಸಂವಿಧಾನದ ಮೂಲಭೂತ ಅಂಶಗಳ ಆಧಾರದ ಮೇಲೆ ಕಟ್ಟಲ್ಪಟ್ಟಿದ್ದು, ಭಾರತ ಎಂದಿಗೂ ಕೈ ಮುಕ್ತವಾಗಲು ಸಾಧ್ಯವಿಲ್ಲ, ಎಂದಿದ್ದಾರೆ. 
 
"ಕಾಂಗ್ರೆಸ್ ಸಿದ್ಧಾಂತ ಸಂವಿಧಾನದ ಮೂಲಭೂತ ತತ್ವಗಳನ್ನು ಆಧರಿಸಿದೆ. ಜಾತ್ಯತೀತ ಭಾರತಕ್ಕೆ ಸಂವಿಧಾನ ಅಡಿಪಾಯ. ನೀವು ಅದನ್ನು ನಿರ್ಲಕ್ಷಿಸಿ ಸಾಧ್ಯವಿಲ್ಲ, ಎಂದು ಕಾಂಗ್ರೆಸ್ ವಕ್ತಾರ ಕಪಿಲ್ ಸಿಬಲ್ ಹೇಳಿದ್ದಾರೆ.
 
ಕಾಂಗ್ರೆಸ್‌ಗೆ ಯಾವುದೇ "ತತ್ವಗಳಿಲ್ಲ" ಎಂದಿರುವ ಮೋದಿ ಅವರ ಈ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಅವರು, ಕಾಂಗ್ರೆಸ್ ಮುಕ್ತ ಭಾರತ ಎಂಬುದು ಒಡೆದು ಆಳುವ ನೀತಿಯೆಡೆಗಿನ ಮೊದಲ ಹೆಜ್ಜೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments