Select Your Language

Notifications

webdunia
webdunia
webdunia
webdunia

ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆ; ಉಭಯ ದೇಶಗಳ ರಕ್ಷಣಾ ಸಚಿವರ ಸಭೆ

ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆ; ಉಭಯ  ದೇಶಗಳ ರಕ್ಷಣಾ ಸಚಿವರ ಸಭೆ
ನವದೆಹಲಿ , ಬುಧವಾರ, 2 ಸೆಪ್ಟಂಬರ್ 2020 (11:07 IST)
ನವದೆಹಲಿ : ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆಯಲ್ಲಿ ಉಭಯ  ದೇಶಗಳ ರಕ್ಷಣಾ ಸಚಿವರ ಸಭೆ ನಡೆಸಲಾಗುತ್ತಿದೆ.

ರಷ್ಯಾದಲ್ಲಿ ರಕ್ಷಣಾ ಸಚಿವರ ಸಭೆ ನಡೆಯಲಿರುವ ಹಿನ್ನಲೆಯಲ್ಲಿ  ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಗಾಗಿ ರಷ್ಯಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಗಡಿ ಉದ್ವಿಗ್ನತೆ ಬಳಿಕ ಮೊದಲ ಬಾರಿಗೆ ಸಭೆ ನಡೆಸಲಾಗುತ್ತಿದ್ದು, ಚೀನಾ ಬಳಿಕ ರಷ್ಯಾ ರಕ್ಷಣಾ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಆದರೆ ಪಾಕ್ ಸಚಿವರ ಜತೆಗಿನ ಸಭೆ ಇನ್ನೂ ನಿರ್ಧಾರವಾಗಿಲ್ಲ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

9 ವರ್ಷದ ಬಾಲಕಿ ಮೇಲೆ ಮಾವನಿಂದಲೇ ಅತ್ಯಾಚಾರ, ಕೊಲೆ