Webdunia - Bharat's app for daily news and videos

Install App

ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆ; ಉಭಯ ದೇಶಗಳ ರಕ್ಷಣಾ ಸಚಿವರ ಸಭೆ

Webdunia
ಬುಧವಾರ, 2 ಸೆಪ್ಟಂಬರ್ 2020 (11:07 IST)
ನವದೆಹಲಿ : ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆಯಲ್ಲಿ ಉಭಯ  ದೇಶಗಳ ರಕ್ಷಣಾ ಸಚಿವರ ಸಭೆ ನಡೆಸಲಾಗುತ್ತಿದೆ.

ರಷ್ಯಾದಲ್ಲಿ ರಕ್ಷಣಾ ಸಚಿವರ ಸಭೆ ನಡೆಯಲಿರುವ ಹಿನ್ನಲೆಯಲ್ಲಿ  ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಗಾಗಿ ರಷ್ಯಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಗಡಿ ಉದ್ವಿಗ್ನತೆ ಬಳಿಕ ಮೊದಲ ಬಾರಿಗೆ ಸಭೆ ನಡೆಸಲಾಗುತ್ತಿದ್ದು, ಚೀನಾ ಬಳಿಕ ರಷ್ಯಾ ರಕ್ಷಣಾ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಆದರೆ ಪಾಕ್ ಸಚಿವರ ಜತೆಗಿನ ಸಭೆ ಇನ್ನೂ ನಿರ್ಧಾರವಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments