Webdunia - Bharat's app for daily news and videos

Install App

ಸೋಲಿಸುವ ಸಾಮರ್ಥ್ಯ ಭಾರತಕ್ಕೆ ಇದೆ: ಸುಬ್ರಮಣಿಯನ್ ಸ್ವಾಮಿ

Webdunia
ಬುಧವಾರ, 9 ಮಾರ್ಚ್ 2022 (09:37 IST)
ಚೆನ್ನೈ : ಯುದ್ಧದಲ್ಲಿ ಚೀನಾವನ್ನು ಸೋಲಿಸುವ ಸಾಮರ್ಥ್ಯ ಭಾರತಕ್ಕೆ ಮಾತ್ರ ಇದೆ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ  ಸುಬ್ರಮಣಿಯನ್ ಸ್ವಾಮಿ ಭಾಗವಹಿಸಿದ್ದರು. ಈ ವೇಳೆ  The Chinese Model Can India Catch Up? ಎಂದು ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ನಾನು ಅವರನ್ನು ಹಿಡಿಯಲು ಬಯಸುವುದಿಲ್ಲ, ನಾನು ಅವರನ್ನು ಹಿಂದಿಕ್ಕಲು ಬಯಸುತ್ತೇನೆ ಎಂದರು. 

ನಾನು ಅದನ್ನು ಅನುಸರಿಸಲು ಬಯಸುವುದಿಲ್ಲ. ನಾವು ನಿಜವಾಗಿಯೂ ಯುದ್ಧದಲ್ಲಿ ಚೀನಾವನ್ನು ಸೋಲಿಸಲು ನಿರ್ಧರಿಸಬೇಕು. ಅದು ಸಂಭವಿಸಿದರೆ, ಇಡೀ ಜಗತ್ತು ನಮ್ಮನ್ನು ಬೆಂಬಲಿಸುತ್ತದೆ. ನಮ್ಮಲ್ಲಿ ಮಾತ್ರ ಈ ಸಾಮರ್ಥ್ಯ ವಿದ್ದು ನಮ್ಮ ಯೋಧರ ಆತ್ಮಸ್ಥೈರ್ಯ ಆಗಾದವಾಗಿದೆ ಎಂದರು. 

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸ್ವಾಮಿ, ಭಾರತದ ಒಂದಿಂಚು ಭೂಮಿಯನ್ನು ಚೀನಿಯರು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಚೀನಿಯರ ವಿರುದ್ಧ ಹೋರಾಡುತ್ತಿದ್ದಾರೆಯೇ? ಚೀನಿಗರು 4,000 ಚದರ ಕಿಮೀ ಆಕ್ರಮಿಸಿಕೊಂಡಾಗ ಮೋದಿ ಚೀನಾ ಸೇನೆ ನಮ್ಮ ಪ್ರದೇಶದೊಳಗೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments