Webdunia - Bharat's app for daily news and videos

Install App

ವಿಶ್ವಸಂಸ್ಥೆ ಗೊತ್ತುವಳಿಗೆ ಭಾರತ ಗೈರು – ಸೋನಿಯಾ ಗಾಂಧಿ ಆಕ್ಷೇಪ

Webdunia
ಸೋಮವಾರ, 30 ಅಕ್ಟೋಬರ್ 2023 (15:23 IST)
ಹಮಾಸ್‌ ಉಗ್ರರ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಕದನ ವಿರಾಮ ಘೋಷಿಸಲು ವಿಶ್ವಸಂಸ್ಥೆ ಮಂಡಿಸಿದ್ದ ಗೊತ್ತುವಳಿಗೆ ಭಾರತ ಗೈರು ಹಾಜರಾಗಿರುವುದನ್ನು ಕಾಂಗ್ರೆಸ್‌ ವರಿಷ್ಠೆ ಸೋನಿಯಾಗಾಂಧಿ ಖಂಡಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಪಾಲೆಸ್ತೇನ್‌ ಗೆ ತನ್ನ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನೀಡುತ್ತದೆ ಎಂದಿರುವ ಸೋನಿಯಾಗಾಂಧಿ, ಇಸ್ರೇಲ್‌ ನಲ್ಲಿ ಶಾಂತಿ ನೆಲೆಸಬೇಕೆಂಬುದು ನಮ್ಮ ಆಶಯವಾಗಿದೆ ಎಂದಿದ್ದಾರೆ. 
 
ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ದಾಳಿ ಮಾಡಿದ್ದು ಖಂಡನಾರ್ಹ ಎಂದು ನಿಸ್ಸಂಶಯವಾಗಿ ಒಪ್ಪಿಕೊಳ್ಳುತ್ತೇವೆ. ಆದರೆ ಇದರಿಂದ ಇಸ್ರೇಲ್‌ ಮುಂದುವರೆಸಿರುವ ದಾಳಿಯಲ್ಲಿ ನಿರಪರಾಧಿಗಳು, ಮುಗ್ದರು ಅನ್ಯಾಯವಾಗಿ ಬೆಲೆ ತೆರುವಂತಾಗಿದೆ ಎಂದು ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. 
 
ಮಾನವೀಯತೆಯು ವಿಚಾರಣೆಯಲ್ಲಿದೆ ಎಂದು ನುಡಿದಿರುವ ಸೋನಿಯಾ ಗಾಂಧಿ, ಯುದ್ಧ ಕೃತ್ಯಗಳನ್ನು ನಿಲ್ಲಿಸಲು ಶಕ್ತಿಯುತರು ಒಗ್ಗಟ್ಟಾಗಿ,ಪ್ರಯತ್ನಿಸಬೇಕಿದೆ ಎಂದಿರುವ ಸೋನಿಯಾ ಗಾಂಧಿ, ಇಸ್ರೇಲ್‌ ಮೇಲೆ ಅಮಾನವೀಯ ದಾಳಿ ನಡೆದಿರುವುದು ತಪ್ಪು. ಆದರೆ ಈಗ ಇಸ್ರೇಲ್‌ ಅದೇ ರೀತಿಯ ಅಮಾನವೀಯ ದಾಳಿಯನ್ನು ಪ್ಯಾಲೆಸ್ತೇನ್‌ ಮೇಲೆ ನಡೆಸುತ್ತಿದೆ ಎಂದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments