Webdunia - Bharat's app for daily news and videos

Install App

ಭಾರತ ಈಗ ನವಭಾರತ ಕೂಡ ಆಗುತ್ತಿದೆ-ರಾಷ್ಟ್ರಪತಿ ರಾಮನಾಥ್ ಕೋವಿಂದ್

Webdunia
ಶುಕ್ರವಾರ, 26 ಜನವರಿ 2018 (05:46 IST)
ನವದೆಹಲಿ: 69ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮ್ಮ ದೇಶದ ನಾಗರಿಕರೇ ಪ್ರಜಾಪ್ರಭುತ್ವದ ಮುಖ್ಯ ಆಧಾರ ಸ್ತಂಭ ಎಂದು ಹೇಳಿದ್ದಾರೆ.


ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ವೀರರನ್ನು ಹಾಗೂ ಸೇನಾ ಯೋಧರನ್ನು ನೆನೆಯುವ ದಿನವೂ ಇದಾಗಿದೆ. ಎಂದು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.


ಬಡವರು, ಹೆಣ್ಣು ಮಕ್ಕಳು ಮತ್ತು ಇನ್ನೂ ಮೂಲಸೌಲಭ್ಯಗಳಿಂದ ವಂಚಿತರಾದರವನ್ನು ಶೀಘ್ರವಾಗಿ ಉದ್ಧಾರ ಮಾಡಬೇಕು ಎಂದು ಕೋವಿಂದ್‌ ಹೇಳಿದ್ದಾರೆ.


ಭಾರತ ಈಗ ಯುವ ಭಾರತವಾಗಿದೆ ಇದಕ್ಕ ಕಾರಣ ಶೇಕಡ 70ರಷ್ಟು ನಾಗರಿಕರು 35 ವರ್ಷಕ್ಕಿಂತ ಕೆಳಗಿನವರು. ಯುವ ಭಾರತ ಈಗ ನವ ಭಾರತ ಕೂಡ ಆಗುತ್ತಿದೆ ಎಂದು ಕೋವಿಂದ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments