Webdunia - Bharat's app for daily news and videos

Install App

ಭಾರತ ಈಗ ನವಭಾರತ ಕೂಡ ಆಗುತ್ತಿದೆ-ರಾಷ್ಟ್ರಪತಿ ರಾಮನಾಥ್ ಕೋವಿಂದ್

Webdunia
ಶುಕ್ರವಾರ, 26 ಜನವರಿ 2018 (05:46 IST)
ನವದೆಹಲಿ: 69ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮ್ಮ ದೇಶದ ನಾಗರಿಕರೇ ಪ್ರಜಾಪ್ರಭುತ್ವದ ಮುಖ್ಯ ಆಧಾರ ಸ್ತಂಭ ಎಂದು ಹೇಳಿದ್ದಾರೆ.


ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ವೀರರನ್ನು ಹಾಗೂ ಸೇನಾ ಯೋಧರನ್ನು ನೆನೆಯುವ ದಿನವೂ ಇದಾಗಿದೆ. ಎಂದು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.


ಬಡವರು, ಹೆಣ್ಣು ಮಕ್ಕಳು ಮತ್ತು ಇನ್ನೂ ಮೂಲಸೌಲಭ್ಯಗಳಿಂದ ವಂಚಿತರಾದರವನ್ನು ಶೀಘ್ರವಾಗಿ ಉದ್ಧಾರ ಮಾಡಬೇಕು ಎಂದು ಕೋವಿಂದ್‌ ಹೇಳಿದ್ದಾರೆ.


ಭಾರತ ಈಗ ಯುವ ಭಾರತವಾಗಿದೆ ಇದಕ್ಕ ಕಾರಣ ಶೇಕಡ 70ರಷ್ಟು ನಾಗರಿಕರು 35 ವರ್ಷಕ್ಕಿಂತ ಕೆಳಗಿನವರು. ಯುವ ಭಾರತ ಈಗ ನವ ಭಾರತ ಕೂಡ ಆಗುತ್ತಿದೆ ಎಂದು ಕೋವಿಂದ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments