ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

Sampriya
ಸೋಮವಾರ, 20 ಅಕ್ಟೋಬರ್ 2025 (17:30 IST)
ಪಣಜಿ (ಗೋವಾ): ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿರುವ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಸೇರಿದಂತೆ ಭದ್ರತಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ಶೀಘ್ರದಲ್ಲೇ ನಕ್ಸಲ್ ಮುಕ್ತವಾಗಲಿದೆ ಎಂದರು. 

ಕೇವಲ 11 ಜಿಲ್ಲೆಗಳಲ್ಲಿ ಇನ್ನೂ ನಕ್ಸಲ್ ಪ್ರಭಾವವಿದ್ದು, ಇವುಗಳಲ್ಲಿ ಮೂರು ಜಿಲ್ಲೆಗಳಲ್ಲಿ ಪ್ರಭಾವ ಜೋರಿದೆ ಎಂದರು. 

ಇಂದು, ರಾಷ್ಟ್ರವು ನಕ್ಸಲ್-ಮಾವೋವಾದಿ ಭಯೋತ್ಪಾದನೆಯಿಂದ ಮುಕ್ತವಾಗುತ್ತಿದೆ.

2014 ರ ಮೊದಲು, ದೇಶದ ಸುಮಾರು 125 ಜಿಲ್ಲೆಗಳು ಮಾವೋವಾದಿಗಳ ಹಿಂಸಾಚಾರಕ್ಕೆ ಒಳಗಾಗಿದ್ದವು. ಒಂದು ದಶಕದ
ನಿರಂತರ ಪ್ರಯತ್ನದಿಂದ, ಈ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈಗ, 125 ರಲ್ಲಿ, ಕೇವಲ 11 ಜಿಲ್ಲೆಗಳು ಈ ಜಿಲ್ಲೆಗಳ ಪ್ರಭಾವಕ್ಕೆ ಸೀಮಿತವಾಗಿವೆ. ಮೊದಲ ಬಾರಿಗೆ, 100 ಕ್ಕೂ ಹೆಚ್ಚು ಜಿಲ್ಲೆಗಳು ಮಾವೋವಾದಿ ಭಯೋತ್ಪಾದನೆಯಿಂದ ಸಂಪೂರ್ಣವಾಗಿ ಮುಕ್ತವಾಗಿದ್ದು, ತೆರೆದ ಗಾಳಿಯಲ್ಲಿ ಉಸಿರಾಡುತ್ತಿವೆ" ಎಂದು ಪ್ರಧಾನಿ ಮೋದಿ ಹೇಳಿದರು.

"ಜನರು ಮೊದಲ ಬಾರಿಗೆ ಭಯ ಮತ್ತು ದಬ್ಬಾಳಿಕೆಯಿಂದ ಹೊರಬಂದು ಅಭಿವೃದ್ಧಿಯ ಮುಖ್ಯವಾಹಿನಿಯ ಭಾಗವಾಗುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments