ಭಾರತ ಈಗ ಹೆಚ್ಚು ಸದೃಢ: ನರೇಂದ್ರ ಮೋದಿ

Webdunia
ಗುರುವಾರ, 7 ಏಪ್ರಿಲ್ 2022 (08:35 IST)
ನವದೆಹಲಿ :  ರಷ್ಯಾ- ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ತಳೆದಿರುವ ತಟಸ್ಥ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ,
 
ಯುದ್ಧದ ವಿಷಯದಲ್ಲಿ ಇಡೀ ವಿಶ್ವವೇ ಇಬ್ಭಾಗವಾಗಿದ್ದರೂ ಜಾಗತಿಕ ಒತ್ತಡಕ್ಕೆ ಮಣಿಯದೆ ತಟಸ್ಥ ಧೋರಣೆ ತಳೆಯುವ ಮೂಲಕ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ.

ಇದು ಭಾರತ ಹಿಂದೆಂದಿಗಿಂತಲೂ ಹೆಚ್ಚು ಸದೃಢವಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ 42ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಸಂಸದರು, ಶಾಸಕರು, ಕಾರ್ಯಕರ್ತರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಈ ವರ್ಷದ ಸಂಸ್ಥಾಪನಾ ದಿನ ಅತ್ಯಂತ ಮಹತ್ವಪೂರ್ಣವಾಗಿದೆ.

ಮೊದಲನೆಯದಾಗಿ ನಾವು ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಿದ್ದೇವೆ. ಇದು ಭಾರತದ ಅಮೃತ ಕಾಲವಾಗಿದೆ. ಎರಡನೆಯದಾಗಿ ಜಾಗತಿಕ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆ ಕಂಡುಬರುತ್ತಿದ್ದು,

ಇದು ಭಾರತಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಭಾರತದ ಸ್ಥಳೀಯ ವಸ್ತುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ’ ಎಂದು ಪ್ರತಿಪಾಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ಮುಂದಿನ ಸುದ್ದಿ
Show comments