Webdunia - Bharat's app for daily news and videos

Install App

ಶ್ರೀಲಂಕಾಗೆ ಸಾಲ ನೀಡಿದ ಭಾರತ

Webdunia
ಗುರುವಾರ, 3 ಫೆಬ್ರವರಿ 2022 (07:16 IST)
ಕೊಲಂಬೊ : ಶ್ರೀಲಂಕಾದಲ್ಲಿ ತುರ್ತು ತೈಲ ಖರೀದಿಗೆ ಭಾರತ ಬುಧವಾರ 500 ಮಿಲಿಯನ್ ಡಾಲರ್(ಸುಮಾರು 3 ಸಾವಿರ ಕೋಟಿ ರೂ.) ಸಾಲ ನೀಡಿದೆ.

ಈ ಮೂಲಕ ಶ್ರೀಲಂಕಾಗೆ ತಾತ್ಕಾಲಿಕ ಆರ್ಥಿಕ ಪರಿಹಾರ ಲಭಿಸಿದೆ. ಶ್ರೀಲಂಕಾದಲ್ಲಿ ಸದ್ಯ ಆರ್ಥಿಕ ಕುಸಿತ ಕಂಡುಬಂದಿದ್ದು, ಇಂಧನದ ಕೊರತೆ ನಿಭಾಯಿಸಲು ಭಾರತ ಸಹಾಯ ಮಾಡುತ್ತಿದೆ.

ಶ್ರೀಲಂಕಾದಲ್ಲಿ ಬೃಹತ್ ಕಲ್ಲಿದ್ದಲು ವಿದ್ಯುತ್ ಸ್ಥಾವರಗಳಲ್ಲಿ ಸ್ಥಗಿತ ಹಾಗೂ ವಿದ್ಯುತ್ ಕಡಿತಗಳು ಹೆಚ್ಚಾಗಿವೆ. ಇದರಿಂದ ಅಲ್ಲಿನ ಜನರು ಅಡುಗೆ ಅನಿಲ ಹಾಗೂ ಸೀಮೆ ಎಣ್ಣೆ ಖರೀದಿಗೆ ಮುಂದಾಗುತ್ತಿದ್ದಾರೆ. ಹೀಗಾಗಿ ದೇಶ ತೈಲದ ಕೊರತೆ ಎದುರಿಸುತ್ತಿದೆ. 

ಜನವರಿ 15ರಂದು ನಡೆದ ವರ್ಚುವಲ್ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಾಗೂ ಶ್ರೀಲಾಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ನಡುವೆ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಭಾರತ ಸಾಲ ನೀಡಲು ನಿರ್ಣಯಿಸಿದೆ ಎಂದು ಬುಧವಾರದ ಅಧಿಕೃತ ಮಾಹಿತಿಯಲ್ಲಿ ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments