Webdunia - Bharat's app for daily news and videos

Install App

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

Krishnaveni K
ಸೋಮವಾರ, 12 ಮೇ 2025 (11:44 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ಘೋಷಣೆ ಬಳಿಕ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ. ಇದಾದ ಬಳಿಕ ಇಂದು ಭಾರತೀಯ ಸೇನೆಯ ಉನ್ನತ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಆರಂಭವಾದಾಗಿನಿಂದ ಪ್ರತಿನಿತ್ಯವೂ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮತ್ತು ಭಾರತೀಯ ಸೇನಾಧಿಕಾರಿಗಳಿಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಲಾಗುತ್ತಿತ್ತು.

ಇದೀಗ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಸಂಘರ್ಷ ಕೊನೆಗಾಣಿಸಿ ಮಾತುಕತೆಗೆ ಮುಂದಾಗಿದೆ. ಇಂದು ಪಾಕಿಸ್ತಾನದ ಸೇನಾ ಉನ್ನತ ಅಧಿಕಾರಿಗಳು ಮತ್ತು ಭಾರತದ ಸೇನಾ ಉನ್ನತ ಅಧಿಕಾರಿಗಳು ಮಾತುಕತೆ ನಡೆಸಲಿದ್ದಾರೆ.

ಮಾತುಕತೆ ಬಳಿಕ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಧ್ಯಮಗಳ ಮುಂದೆ ಭಾರತೀಯ ಸೇನೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿರುವ ನೀಡಲಾಗುವ ಮಾಹಿತಿಗಾಗಿ ಇಡೀ ವಿಶ್ವವೇ ಎದುರು ನೋಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ್ತಡೇ ಪಾರ್ಟಿಗೆಂದು ಕರೆಸಿ ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಸ್ನೇಹಿತರು

ಪ್ರವಾಹ ಸಂತ್ರಸ್ತರ ಭೇಟಿಗೆ ಸೆ.9ರಂದು ಗುರುದಾಸ್‌ಪುರಕ್ಕೆ ಮೋದಿ

ಜಪಾನ್‌ನಲ್ಲಿ ರಾಜಕೀಯ ಅಸ್ಥಿರತೆ: ಪ್ರಧಾನಿ ಶಿಗೇರು ಇಶಿಬಾ ದಿಢೀರ್‌ ರಾಜೀನಾಮೆ

ಸಂಸದರಿಗೆ ದಿಢೀರ್ ಔತಣಕೂಟ ಏರ್ಪಡಿಸಿದ ಮಲ್ಲಿಕಾರ್ಜುನ ಖರ್ಗೆ, ಕಾರಣ ಏನ್‌ ಗೊತ್ತಾ

ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಾಪಸಿಂಹ ಇಷ್ಟೆಲ್ಲಾ ಕಸರತ್ತು: ಡಿಕೆಶಿ ಲೇವಡಿ

ಮುಂದಿನ ಸುದ್ದಿ
Show comments