Webdunia - Bharat's app for daily news and videos

Install App

17ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ

Webdunia
ಮಂಗಳವಾರ, 26 ಜುಲೈ 2016 (12:13 IST)
ಪಾಕಿಸ್ತಾನದ ವಿರುದ್ಧ 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದ ವಿಜಯೋತ್ಸವವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಟ್ವಿಟ್ಟರ್‌‌ನಲ್ಲಿ ಸೈನಿಕರ ತ್ಯಾಗ ಬಲಿದಾನವನ್ನು ಕೊಂಡಾಡಿದ್ದಾರೆ.
 
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭೂಸೇನೆ ನೌಕಾಸೇನೆ ಮತ್ತು ವಾಯುಸೇನೆಯ ಮುಖ್ಯಸ್ಥರು  ಅಮರ ಜವಾನ್ ಜ್ಯೋತಿ ಮೆಮೋರಿಯಲ್‌ಗೆ ಭೇಟಿ ನೀಡಿ ಶೃದ್ಧಾಂಜಲಿ ಅರ್ಪಿಸಿದರು.  
 
ಕೇಂದ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಕೂಡಾ ಕಾರ್ಗಿಲ್ ಯುದ್ಧದ ಗೆಲುವಿಗೆ ಕಾರಣಿಭೂತರಾದ ಸೈನಿಕರ ಶೌರ್ಯ ಸಾಹಸವನ್ನು ಹೊಗಳಿದರು.
 
ಏತನ್ಮಧ್ಯೆ, ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್, ದ್ರಾಸ್ ಪ್ರದೇಶದಲ್ಲಿ ಆಪರೇಶನ್ ವಿಜಯ್‌ನಲ್ಲಿ ಹುತಾತ್ಮರಾದ ಸೈನಿಕರಿಗೆ ಶೃದ್ಧಾಂಜಲಿ ಅರ್ಪಿಸಿದರು.  
 
ಲೆಫ್ಟೆನೆಂಟ್ ಜನರಲ್ ಡಿ.ಎಸ್.ಹೂಡಾ ಮತ್ತು ನಾರ್ಥರ್ನ್ ಕಮಾಂಡ್‌ನ ಆರ್ಮಿ ಕಮಾಂಡರ್ ಸಿಂಗ್ ಕೂಡಾ ಹುತಾತ್ಮರಾದ ಕುಟುಂಬದವರೊಂದಿಗೆ ಸಂವಾದ ನಡೆಸಿ, ಪ್ರಶಸ್ತಿಗಳನ್ನು ವಿತರಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಶಿವನ ಭಕ್ತ, ನಿಂದನೆಯನ್ನು ವಿಷದಂತೆ ನುಗ್ಗುತ್ತೇನೆ: ನರೇಂದ್ರ ಮೋದಿ

ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ: ಮಾನಸಿಕ ಮಗನೊಂದಿಗೆ ತಾಯಿ ಆತ್ಮಹತ್ಯೆ

ಆಪರೇಷನ್ ಸಿಂಧೂರ್‌ ಸಮಯದಲ್ಲಿ ಕಾಂಗ್ರೆಸ್‌ ಪಾಕ್‌ ಸೇನಾ ಪರವಿತ್ತು: ಪ್ರಧಾನಿ ಮೋದಿ ಕಿಡಿ

ನೇಪಾಳ ಹಿಂಸಾಚಾರ: ದೇಶದ ಮೊದಲ ಮಹಿಳಾ ಪ್ರಧಾನಿಯಾದ ಸುಶೀಲಾ ಕರ್ಕಿ

ಬಿಜೆಪಿಯವರು ಖರ್ಗೆ ಸಾಹೇಬ್ರ ಬಗ್ಗೆ ಮಾತಾಡ್ತರಲ್ಲಾ, ಮೆಂಟಲ್ ಆಸ್ಪತ್ರೆಗೆ ಸೇರಿಸ್ತೀನಿ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments