Webdunia - Bharat's app for daily news and videos

Install App

ಭಾರತದ ಆರ್ಥಿಕತೆ ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗಲಿದೆ- ಸುಬ್ರಮಣಿಯನ್ ಸ್ವಾಮಿ ಆತಂಕ

Webdunia
ಬುಧವಾರ, 25 ಡಿಸೆಂಬರ್ 2019 (06:56 IST)
ನವದೆಹಲಿ : ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ವಾಸ್ತವವಾಗುವ ಕಾಲ ಸನ್ನಿಹಿತವಾಗಲಿದೆ ಎಂದು ಹೇಳಿದ್ದಾರೆ.


ಪ್ರಧಾನಿ ಮೋದಿಯವರ ಸಲಹೆಗಾರರನ್ನು ತರಾಟೆಗೆ ತೆಗೆದುಕೊಂಡ ಅವರು, ಪ್ರಧಾನಿ ಮೋದಿಯವರ ಸಲಹೆಗಾರರು ಯಾರೆಂದು ನನಗೆ ತಿಳಿದಿಲ್ಲ. ಆದರೆ ಅವರು ಆರ್ಥಿಕತೆಯ ಬಗ್ಗೆ ಪ್ರಧಾನಿ ಮೋದಿಯವರಿಗೆ ಸತ್ಯ ಹೇಳುತ್ತಿಲ್ಲ. ಆರ್ಥಿಕತೆಯನ್ನು ಶೀಘ್ರದಲ್ಲಿಯೇ ಸರಿದಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments