Webdunia - Bharat's app for daily news and videos

Install App

ಭಾರತದ ಆರ್ಥಿಕತೆ ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗಲಿದೆ- ಸುಬ್ರಮಣಿಯನ್ ಸ್ವಾಮಿ ಆತಂಕ

Webdunia
ಬುಧವಾರ, 25 ಡಿಸೆಂಬರ್ 2019 (06:56 IST)
ನವದೆಹಲಿ : ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ವಾಸ್ತವವಾಗುವ ಕಾಲ ಸನ್ನಿಹಿತವಾಗಲಿದೆ ಎಂದು ಹೇಳಿದ್ದಾರೆ.


ಪ್ರಧಾನಿ ಮೋದಿಯವರ ಸಲಹೆಗಾರರನ್ನು ತರಾಟೆಗೆ ತೆಗೆದುಕೊಂಡ ಅವರು, ಪ್ರಧಾನಿ ಮೋದಿಯವರ ಸಲಹೆಗಾರರು ಯಾರೆಂದು ನನಗೆ ತಿಳಿದಿಲ್ಲ. ಆದರೆ ಅವರು ಆರ್ಥಿಕತೆಯ ಬಗ್ಗೆ ಪ್ರಧಾನಿ ಮೋದಿಯವರಿಗೆ ಸತ್ಯ ಹೇಳುತ್ತಿಲ್ಲ. ಆರ್ಥಿಕತೆಯನ್ನು ಶೀಘ್ರದಲ್ಲಿಯೇ ಸರಿದಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments