Webdunia - Bharat's app for daily news and videos

Install App

ಪಾಕಿಸ್ತಾನ ವಿರುದ್ಧ ಭಾರತದ ಜಲಯುದ್ಧ!

Webdunia
ಭಾನುವಾರ, 29 ಜನವರಿ 2023 (16:21 IST)
ನವದೆಹಲಿ : ಸಿಂಧೂನದಿ ವಿಚಾರದಲ್ಲಿ ಡಬಲ್ಗೇಮ್ ಆಡ್ತಿರೋ ಪಾಕಿಸ್ತಾನದ ವಿರುದ್ಧ ಭಾರತ ಈಗ ಜಲಯುದ್ಧ ಸಾರಿದೆ. ಸಿಂಧೂ ಜಲ ಒಪ್ಪಂದದಲ್ಲಿ ಬದಲಾವಣೆಗಾಗಿ ಪಾಕಿಸ್ತಾನಕ್ಕೆ ಭಾರತ ನೋಟಿಸ್ ಜಾರಿ ಮಾಡಿದೆ.

ಒಪ್ಪಂದದ ಉಲ್ಲಂಘನೆಯನ್ನು 90 ದಿನಗಳ ಒಳಗೆ ಸರಿಪಡಿಸಲು ಸೂಚಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ಭಾರತದ ನಿರಂತರ ಪ್ರಯತ್ನದ ನಡುವೆಯೂ ಕಿಶೆನ್ಗಂಗಾ, ರಾಟ್ಲ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ಸ್ ಸಂಬಂಧ ಚರ್ಚಿಸಲು ಪಾಕಿಸ್ಥಾನ ಮುಂದಾಗಿಲ್ಲ.

ಸಿಂಧೂ ಜಲ ಒಪ್ಪಂದಕ್ಕೆ ಅನುಗುಣವಾಗಿ ಸಂಪೂರ್ಣ, ಯಥಾವತ್ತಾಗಿ ಜಾರಿಗೊಳಿಸಿಲ್ಲ. ಇದು ಐಡಬ್ಲ್ಯೂಟಿಯಲ್ಲಿನ ಬದಲಾವಣೆಗಾಗಿ ಸೂಕ್ತ ಅಂತಲೂ ನೋಟಿಸ್ನಲ್ಲಿ ಹೇಳಿದೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments