Webdunia - Bharat's app for daily news and videos

Install App

ಪಾಕಿಸ್ತಾನ ವಿರುದ್ಧ ಭಾರತದ ಜಲಯುದ್ಧ!

Webdunia
ಭಾನುವಾರ, 29 ಜನವರಿ 2023 (16:21 IST)
ನವದೆಹಲಿ : ಸಿಂಧೂನದಿ ವಿಚಾರದಲ್ಲಿ ಡಬಲ್ಗೇಮ್ ಆಡ್ತಿರೋ ಪಾಕಿಸ್ತಾನದ ವಿರುದ್ಧ ಭಾರತ ಈಗ ಜಲಯುದ್ಧ ಸಾರಿದೆ. ಸಿಂಧೂ ಜಲ ಒಪ್ಪಂದದಲ್ಲಿ ಬದಲಾವಣೆಗಾಗಿ ಪಾಕಿಸ್ತಾನಕ್ಕೆ ಭಾರತ ನೋಟಿಸ್ ಜಾರಿ ಮಾಡಿದೆ.

ಒಪ್ಪಂದದ ಉಲ್ಲಂಘನೆಯನ್ನು 90 ದಿನಗಳ ಒಳಗೆ ಸರಿಪಡಿಸಲು ಸೂಚಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ಭಾರತದ ನಿರಂತರ ಪ್ರಯತ್ನದ ನಡುವೆಯೂ ಕಿಶೆನ್ಗಂಗಾ, ರಾಟ್ಲ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ಸ್ ಸಂಬಂಧ ಚರ್ಚಿಸಲು ಪಾಕಿಸ್ಥಾನ ಮುಂದಾಗಿಲ್ಲ.

ಸಿಂಧೂ ಜಲ ಒಪ್ಪಂದಕ್ಕೆ ಅನುಗುಣವಾಗಿ ಸಂಪೂರ್ಣ, ಯಥಾವತ್ತಾಗಿ ಜಾರಿಗೊಳಿಸಿಲ್ಲ. ಇದು ಐಡಬ್ಲ್ಯೂಟಿಯಲ್ಲಿನ ಬದಲಾವಣೆಗಾಗಿ ಸೂಕ್ತ ಅಂತಲೂ ನೋಟಿಸ್ನಲ್ಲಿ ಹೇಳಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಮ್ಮಿನ ಸಿರಪ್ ಗೆ ಮಕ್ಕಳ ಸಾವು ಕೇಸ್: ಪಟ್ಟಿಯಲ್ಲಿಲ್ಲದಿದ್ದರೂ ರೋಗಿಗಳಿಗೆ ನೀಡುತ್ತಿದ್ದ ವೈದ್ಯ ಅರೆಸ್ಟ್

Shakti Cyclone: ದೇಶದ ಈ ಭಾಗಗಳಿಗೆ ನಾಳೆ ಅಪ್ಪಳಿಸಲಿದೆ ಶಕ್ತಿ ಸೈಕ್ಲೋನ್

Karnataka Weather: ಇಂದು ಭಾರೀ ಮಳೆ ನಿರೀಕ್ಷೆ, ಎಲ್ಲಿ ಇಲ್ಲಿದೆ ವಿವರ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಮುಂದಿನ ಸುದ್ದಿ
Show comments