Webdunia - Bharat's app for daily news and videos

Install App

ಮಹಿಳೆಯರು ಸುರಕ್ಷಿತವಾಗಿದ್ದರೆ ಭಾರತದ ಪ್ರಗತಿ ಸಾಧ್ಯ : ರಾಹುಲ್ ಗಾಂಧಿ

Webdunia
ಭಾನುವಾರ, 25 ಸೆಪ್ಟಂಬರ್ 2022 (08:19 IST)
ನವದೆಹಲಿ : ಉತ್ತರಪ್ರದೇಶದ ಮೊರದಾಬಾದ್ ಅತ್ಯಾಚಾರ ಪ್ರಕರಣ ಹಾಗೂ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಯುವತಿ ಹತ್ಯೆ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಸುರಕ್ಷಿತವಾಗಿ ಇದ್ದರೆ ಮಾತ್ರವೇ ಭಾರತ ಪ್ರಗತಿ ಹೊಂದುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಘಟನೆಗೆ ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, `ಮೊರಾದಾಬಾದ್ ಮತ್ತು ಉತ್ತರಾಖಂಡದಲ್ಲಿ ನಡೆದ ಘಟನೆಗಳು ಎಲ್ಲರನ್ನೂ ಬೆಚ್ಚಿಬೀಳಿಸಿವೆ. ಭಾರತ್ ಜೋಡೋ ಯಾತ್ರೆಯಲ್ಲಿ ಅನೇಕ ಪ್ರತಿಭಾವಂತ ಮಹಿಳೆಯರು ಹಾಗೂ ಯುವತಿಯರನ್ನು ಭೇಟಿಯಾಗುತ್ತಿದ್ದೇನೆ.

ಅವರೊಂದಿಗೆ ಸಂವಾದ ನಡೆಸುತ್ತಿದ್ದೇನೆ. ಆದರೆ ಒಂದು ವಿಷಯ ಸ್ಪಷ್ಟವಾಗಿದೆ. ದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿ ಇದ್ದಾಗ ಮಾತ್ರವೇ ನಮ್ಮ ಭಾರತ ಪ್ರಗತಿಯಾಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments