ಮೇಡ್ ಇನ್ ಚೈನಾಗೆ ಭಾರತ ಶಾಕ್!

Webdunia
ಶನಿವಾರ, 19 ಆಗಸ್ಟ್ 2023 (11:23 IST)
ಗಲ್ವಾನ್ ಘರ್ಷಣೆಯ ಬಳಿಕ ಚೀನಿ ಆಪ್ಗಳನ್ನು ನಿಷೇಧಿಸಿದ್ದ ಭಾರತ ಈಗ ಚೀನಾದ ಲ್ಯಾಪ್ಟಾಪ್/ಕಂಪ್ಯೂಟರ್ ಆಮದಿಗೆ ನಿರ್ಬಂಧ ಹೇರಿದೆ. 2020-21 ರಲ್ಲಿ ಗಲ್ವಾನ್ನಲ್ಲಿ ಘರ್ಷಣೆ ನಡೆದ ಬಳಿಕ ಚೀನಿ ಸಾಫ್ಟ್ವೇರ್ ಕ್ಷೇತ್ರಕ್ಕೆ ಶಾಕ್ ನೀಡಿದ್ದ ಭಾರತ ಈಗ ಹಾರ್ಡ್ವೇರ್ ಕ್ಷೇತ್ರಕ್ಕೆ ಶಾಕ್ ನೀಡಿದೆ.

ಹೀಗಾಗಿ ಭಾರತ ಈಗ ದಿಢೀರ್ ಲ್ಯಾಪ್ಟಾಪ್, ಕಂಪ್ಯೂಟರ್ ಆಮದಿಗೆ ನಿರ್ಬಂಧ ಹೇರಿದ್ದು ಯಾಕೆ? ಚೀನಾ ಚಿಪ್ ಫ್ಯಾಕ್ಟರಿಯಾಗಿದ್ದು ಹೇಗೆ? ಹಾರ್ಡ್ವೇರ್ ಕ್ಷೇತ್ರದಲ್ಲಿ ಚೀನಾವನ್ನು ಸೋಲಿಸಲು ಸಾಧ್ಯವೇ? ಇತ್ಯಾದಿ ವಿಷಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂಬುದನ್ನು ಅರಿತ ಚೀನಾ ಮೂಲಸೌಕರ್ಯಕ್ಕೆ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿತು. 1980-2000 ಅವಧಿಯಲ್ಲಿ ರಸ್ತೆ, ರೈಲು, ಬಂದರು ಅಭಿವೃದ್ಧಿ ಮಾಡಲು ಮುಂದಾಯಿತು. ಮೂಲಸೌಕರ್ಯ ಅಭಿವೃದ್ಧಿಯಾದಂತೆ ವಸ್ತುಗಳು ಎಲ್ಲೇ ತಯಾರಾದರೂ ಅದು ಸುಲಭವಾಗಿ ರೈಲು ಮತ್ತು ಬಂದರು ತಲುಪುವಂತೆ ವ್ಯವಸ್ಥೆ ಮಾಡಿತು. ಸಂಪರ್ಕ ವ್ಯವಸ್ಥೆ ಚೆನ್ನಾಗಿ ಆಗುತ್ತಿದ್ದಂತೆ ವಿದೇಶಿ ಕಂಪನಿಗಳನ್ನು ಹೂಡಿಕೆ ಮಾಡಲು ಆಹ್ವಾನಿಸಿತು.

ಜನಸಂಖ್ಯೆಯಲ್ಲಿ ದೊಡ್ಡ ದೇಶವಾಗಿರುವ ಭಾರತ ವಿಶ್ವದ ದೊಡ್ಡ ಮಾರುಕಟ್ಟೆಯೂ ಹೌದು. ಈ ಕಾರಣಕ್ಕೆ ಈಗ ಆಮದು ಕಡಿಮೆ ಮಾಡಿ ದೇಶದಲ್ಲೇ ಉತ್ಪಾದನೆ ಹೆಚ್ಚಳ ಮಾಡಲು ಚೀನಾದ ವಸ್ತುಗಳಿಗೆ ನಿರ್ಬಂಧ ಹೇರಿದೆ. ಇದರ ಜೊತೆ ಇನ್ನೊಂದು ಕಾರಣವೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments