Webdunia - Bharat's app for daily news and videos

Install App

2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು : ನರೇಂದ್ರ ಮೋದಿ

Webdunia
ಸೋಮವಾರ, 18 ಸೆಪ್ಟಂಬರ್ 2023 (10:18 IST)
ದೆಹಲಿ : ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು 11.00 ಗಂಟೆಗೆ ಸಂಸತ್ನಲ್ಲಿ ಭಾಷಣ ಮಾಡಲಿದ್ದಾರೆ.
 
ಈಗಾಗಲೇ ಸಂಸತ್ ಅಧಿವೇಶಕ್ಕೆ ಆಗಮಿಸಿದ ಮೋದಿ, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಭಾರತದ ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ.

ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಹೇಳಿದರು.

ಇನ್ನು ಮೋದಿ ಅವರು ಜಿ-20 ಯಶಸ್ವಿನ ಬಗ್ಗೆಯು ಮಾಧ್ಯಮಗಳೊಂದಿದೆ ಮಾತನಾಡಿದರು. ಜಿ-20 ಶೃಂಗಸಭೆಯು ಜಾಗತಿಕ ದಕ್ಷಿಣದ ಧ್ವನಿಯಾಗಿದೆ. ಈ ಸಭೆಯಲ್ಲಿ ಆಫ್ರಿಕನ್ ಯೂನಿಯನ್ ಜಿ-20ಯಲ್ಲಿ ಖಾಯಂ ಸದಸ್ಯತ್ವ ಪಡೆದಿದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ಇನ್ನು ನಿನ್ನೆ ‘ಯಶೋಭೂಮಿ’ ಅಂತರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಹೇಳಿದರು.

 ಇಂದು ನಡೆಯುವ ಅಧಿವೇಶನ ಚಿಕ್ಕದ್ದು, ಆದರೆ ಇದರ ಸಮಯ ದೊಡ್ಡದು, ಇದು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿವೇಶನವಾಗಿದೆ. ಈ ಅಧಿವೇಶನ ಒಂದು ವಿಶೇಷತೆ ಎಂದರೆ 75 ವರ್ಷಗಳ ಪ್ರಯಾಣ. ಇನ್ನು ಈ ಹೊಸ ಗಮ್ಯಸ್ಥಾನ ಈ ಪ್ರಯಾಣವನ್ನು ಮಾಡಲಿದೆ. ಅಂದರೆ ಹೊಸ ಸಂಸತ್ ಭವನಕ್ಕೆ ಹೋಗುತ್ತಿದೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮಾಡಬೇಕು. ಇದಕ್ಕಾಗಿ ಮುಂದೆ ಎಲ್ಲ ನಿರ್ಧಾರವನ್ನು ಹೊಸ ಸಂಸತ್ ಭವನದಲ್ಲಿ ತೆಗೆದುಕೊಳ್ಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments