Webdunia - Bharat's app for daily news and videos

Install App

ಕೇಂದ್ರ ಸರಕಾರ ಪಿಒಕೆ ಜನತೆಯನ್ನು ಸಂಪೂರ್ಣವಾಗಿ ಬೆಂಬಲಿಸಲಿ: ಶಿವಸೇನೆ

Webdunia
ಗುರುವಾರ, 6 ಅಕ್ಟೋಬರ್ 2016 (14:35 IST)
ಪಾಕಿಸ್ತಾನದ ನಿಜ ಮುಖವಾಡವನ್ನು ವಿಶ್ವದ ಮುಂದೆ ಬಹಿರಂಗಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವಾಲಯವನ್ನು ಅಭಿನಂಧಿಸಿದ ಶಿವಸೇನೆ, ಕೇಂದ್ರ ಸರಕಾರ ಪಿಒಕೆ ಜನತೆಯನ್ನು ಸಂಪೂರ್ಣವಾಗಿ ಬೆಂಬಲಿಸಬೇಕು ಎಂದು ಒತ್ತಾಯಿಸಿದೆ.
 
ಪಾಕಿಸ್ತಾನ ಸರಕಾರ ಪಾಕ್ ಆಕ್ರಮಿತ ಕಾಶ್ಮಿರದಲ್ಲಿರುವ ಜನತೆ ನೆಮ್ಮದಿಯಿಂದಿದ್ದಾರೆ ಎನ್ನುವ ವಿಡಿಯೋ ಜಾರಿ ಮಾಡಿ ಪದೇ ಪದೇ ಪಾಕ್ ಸೇನೆ ತೋರುತ್ತಿರುವ ದೌರ್ಜನ್ಯವನ್ನು ಮರೆಮಾಚುತಿತ್ತು, ಇದೀಗ ಪಿಓಕೆಯಲ್ಲಿ ಪಾಕ್ ಸೇನೆ ನಡೆಸುತ್ತಿರುವ ದೌರ್ಜನ್ಯ ವಿಶ್ವದ ಮುಂದೆ ಬಹಿರಂಗವಾಗಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ತಿಳಿಸಿದ್ದಾರೆ. 
 
ಪಾಕಿಸ್ತಾನ ಆಕ್ರಮಿತ ಕಾಶ್ಮಿರದಲ್ಲಿನ ಜನತೆ ಪಾಕ್ ಸರಕಾರದ ವಿರುದ್ಧ ತಿರುಗಿಬಿದ್ದಿರುವುದು ಭಾರತ ಸರಕಾರದ ಸಾಧನೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 
 
ಪಿಒಕೆಯಲ್ಲಿರುವ ಉಗ್ರರ ಶಿಬಿರಗಳು ಮತ್ತು ಪಾಕ್ ಸೇನೆಯ ದೌರ್ಜನ್ಯದಿಂದಾಗಿ ಪ್ರತಿನಿತ್ಯ ಹಿಂಸೆ ಅನುಭವಿಸುತ್ತಿದ್ದೇವೆ. ಜನರ ಜೀವನ ಅಸ್ತವ್ಯಸ್ಥವಾಗಿದೆ ಎನ್ನುವ ಪಿಒಕೆ ಜನರಿಗೆ ಕೇಂದ್ರ ಸರಕಾರ ಸಂಪೂರ್ಣ ಬೆಂಬಲ ನೀಡಬೇಕು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments