ಭಾರತ ಯಾವಾಗಲೂ ಬೆಂಬಲ ನೀಡುತ್ತೆ: ಜೈಶಂಕರ್

Webdunia
ಸೋಮವಾರ, 11 ಜುಲೈ 2022 (06:04 IST)
ತಿರುವನಂತಪುರಂ : ಶ್ರೀಲಂಕಾಕ್ಕೆ ಭಾರತ ಸರ್ಕಾರ ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದ್ವೀಪ ರಾಷ್ಟ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆಯ ದೇಶಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ. ಸದ್ಯ ನಿರಾಶ್ರಿತರ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದರು.

ನೆರೆಹೊರೆಯ ಮೊದಲ ನೀತಿ ಅಡಿಯಲ್ಲಿ, ಸಂಕಷ್ಟಗಳನ್ನು ನಿವಾರಿಸಲು ಸಹಾಯಕ್ಕಾಗಿ ಶ್ರೀಲಂಕಾ ಸರ್ಕಾರದ ಮನವಿಗೆ ಭಾರತವು ತುರ್ತಾಗಿ ಪ್ರತಿಕ್ರಿಯಿಸಿದೆ. ಮೂಲಸೌಕರ್ಯ ಸಂಪರ್ಕ ಮತ್ತು ನವೀಕರಿಸಬಹುದಾದ ಇಂಧನದ ಮೂಲಕ ಉಭಯ ದೇಶಗಳ ನಡುವಿನ ಆರ್ಥಿಕ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಭರವಸೆ ನೀಡಿದರು.

ಈಗಾಗಲೇ ಶ್ರೀಲಂಕಾಕ್ಕೆ ಹೆಚ್ಚು ಬೆಂಬಲ ನೀಡಿದ್ದೇವೆ. ಇನ್ನೂ ಹೆಚ್ಚು ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವಾಗ ನಾವು ಯಾವಾಗಲೂ ಸಹಾಯ ಮಾಡುತ್ತೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments