Webdunia - Bharat's app for daily news and videos

Install App

ಭಾರತೀಯ ಸೇನಾ ದಾಳಿ: ಪಾಕ್ ಸೇನಾ ನೆಲೆಗಳು ಧ್ವಂಸ

Webdunia
ಮಂಗಳವಾರ, 23 ಮೇ 2017 (15:33 IST)
ಜಮ್ಮು ಕಾಶ್ಮಿರದ ನೌಶೇರಾ ಸೆಕ್ಟರ್‌ನಲ್ಲಿ ಪಾಕ್ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ನಡೆಸಿದ್ದು ಅನೇಕ ಪಾಕ್ ನೆಲೆಗಳನ್ನು ಧ್ವಂಸಗೊಳಿಸಿದೆ.
 
ಮೇಜರ್ ಜನರಲ್ ಅಶೋಕ್ ನೂರುಲ್ಲಾ ನೇತೃತ್ವದಲ್ಲಿ ಭಾರತೀಯ ಸೇನೆ, ಇಂದು ಬೆಳಿಗ್ಗೆಯಿಂದ ಪ್ರತಿದಾಳಿ ಆರಂಭಿಸಿದೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಸೇನಾ ಯೋಧರು ಮತ್ತು ನಾಗರಿಕರ ಹತ್ಯೆಗೆ ಯತ್ನಿಸುತ್ತಿರುವ ಪಾಕ್‌ಗೆ ಭಾರತ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
 
ಕೆಲ ದಿನಗಳ  ಹಿಂದೆ ನೌಶೇರಾ ಸೆಕ್ಟರ್‌ನಲ್ಲಿ ಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್ ಸೇನೆ, ಇಬ್ಬರು ಯೋಧರು ಮತ್ತು ತಂದೆ, ಪುತ್ರಿಯ ಹತ್ಯೆಗೆ ಕಾರಣವಾಗಿತ್ತು. ಇದರಿಂದಾಗಿ ಪಾಕ್ ಸೇನೆಯ ವಿರುದ್ಧ ದೇಶಾದ್ಯಂತ ಆಕ್ರೋಶ ಮೂಡಿಸಿತ್ತು.
 
ಮೇಜರ್ ಜನರಲ್ ಅಶೋಕ್ ನೂರುಲ್ಲಾ ಮಾತನಾಡಿ, ಬೇಸಿಗೆಯಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾಗಿದೆ. ಉಗ್ರರ ನುಸುಳುವಿಕೆ ತಡೆಯಲು ದಾಳಿ ನಡೆಸಿದ್ದೇವೆ. ದಾಳಿಯ ವಿಡಿಯೋ ಕೂಡಾ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಮುಂದಿನ ಸುದ್ದಿ
Show comments