Webdunia - Bharat's app for daily news and videos

Install App

7 ತಿಂಗಳಲ್ಲಿ ಭಾರತೀಯ ಸೇನೆ ಕೊಂದ ಉಗ್ರರ ಸಂಖ್ಯೆ ಎಷ್ಟು ಗೊತ್ತಾ..?

Webdunia
ಮಂಗಳವಾರ, 1 ಆಗಸ್ಟ್ 2017 (20:04 IST)
ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಯಾವಾಗಲೂ ಪ್ರಕ್ಷುಬ್ದವಾಗಿಯೇ ಇರುತ್ತೆ. ಈ ವರ್ಷ ಹಿಂದೆಂದಿಗಿಂತಲೂ ಉಗ್ರ ಉಪಟಳ ಹೆಚ್ಚಿದೆ. ಕಳೆದ ಏಳೇ ತಿಂಗಳಲ್ಲಿ 110 ಉಗ್ರರನ್ನ ಸೇನೆ ಹೊಡೆದುರುಳಿಸಿದೆ. ಅದರಲ್ಲಿ ಲಷ್ಕರ್ ಕಮಾಂಡರ್ ಬಶೀರ್  ಅಹಮ್ಮದ್ ವಾನಿ, ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್, ಲಷ್ಕರ್ ಕಮಾಂಡರ್ ಅಬು ದುಜಾನಾ ಪ್ರಮುಖರು.
 

ಕಾಶ್ಮೀರದಲ್ಲಿ ಬೀಡುಬಿಟ್ಟಿರುವ ಮೋಸ್ಟ್ ವಾಂಟೆಡ್ 12 ಉಗ್ರರ ಪಟ್ಟಿಯನ್ನ ಮೇ ತಿಂಗಳಲ್ಲಿ ಸೇನೆ ಬಿಡುಗಡೆ ಮಾಡಿತ್ತು. ಇದರಲ್ಲಿ ಮೇಲೆ ತಿಳಿಸಿದ ಮೂವರನ್ನ ಸೇನೆ ಫಿನಿಶ್ ಮಾಡಿದೆ. ಮುಂದಿನ ದಿನಗಳಲ್ಲಿ ಉಳಿದ ಉಗ್ರರನ್ನ ಸದೆಬಡಿಯುವ ವಿಶ್ವಾಸದಲ್ಲಿದೆ.

ಜೂನ್ 16ರಂದು ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್`ಕೌಂಟರ್`ನಲ್ಲಿ ಲಷ್ಕರ್ ಕಮಾಂಡರ್ ಜುನೈದ್ ಮಟ್ಟುನನ್ನ ಭಾರತೀಯ ಯೋಧರು ಹೊಡೆದುರಳಿಸಿದ್ದರು. ಇದೀಗ, ಮೋಸ್ಟ್ ವಾಮಟೆಡ್ ಅಬು ದುಜಾನಾನಿಗೆ ಗುಂಡಿಕ್ಕಲಾಗಿದೆ. ಜುಲೈ 1ರಂದು ಬಶೀರ್ ಅಹಮ್ಮದ್ ವಾನಿಯನ್ನ ಕೊಲ್ಲಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments